25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಜನಸ್ಪಂದನ ಸಭೆ: ವಿವಿಧ ಸಮಸ್ಯೆಗಳ ಚರ್ಚೆ

ಬಳಂಜ: ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಬಳಂಜ ಗ್ರಾಮ ಪಂಚಾಯತ್ ಮಟ್ಟದ 28ನೇ ಜನಸ್ಪಂದನ ಸಭೆ ಡಿ.20 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಕಾಪಿನಡ್ಕ – ಪೆಬು೯ಂಡ ರಸ್ತೆಯ ಮುಂದುವರಿದ 1 ಕಿಲೋಮೀಟರ್ ಉದ್ದದ ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ನಾಗರೀಕರು ಹೇಳಿದರು. ಅನುದಾನ ಲಭ್ಯತೆ ಯೊಂದಿಗೆ ಅಭಿವೃದ್ಧಿ ನೆಲೆಯಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದು ಶಾಸಕರು ತಿಳಿಸಿದರು.

9/11 ಜಟಿಲ ಸಮಸ್ಯೆ, ಅಕ್ರಮ-ಸಕ್ರಮ ಕಡತಗಳ ವಿಲೇವಾರಿ, ಪ್ಲಾಟಿಂಗ್ ಸಮಸ್ಯೆ , ರಸ್ತೆ ನಿರ್ಮಾಣ ಕುರಿತು ಗ್ರಾಮಸ್ಥರು ತಿಳಿಸಿದರು.

ಅಧ್ಯಕ್ಷೆ ಶೋಭಾ ಕುಲಾಲ್, ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ, ತಹಶೀಲ್ದಾರ್ ಪ್ರಥ್ವಿ ಸಾನಿಕಂ ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಶಿಕಲಾ, ಇಲಾಖಾಧಿಕಾರಿಗಳು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ‌

Related posts

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ

Suddi Udaya

ಯಾವುದೇ ದಾಖಲಾತಿ ಇಲ್ಲದೆ ಅಕ್ರಮ ಮರಳು ಸಾಗಟ: ಪತ್ತೆ

Suddi Udaya

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya

ವಾಣಿ ಪಿಯು ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಭೇಟಿ

Suddi Udaya
error: Content is protected !!