September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮುಂಡಾಜೆ : ಸತ್ಯನಪಲಿಕೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ಹಾನಿ

ಮುಂಡಾಜೆ ಗ್ರಾಮದ ಸತ್ಯನಪಲಿಕೆ ಎಂಬಲ್ಲಿ ತೋಟಗಳಿಗೆ ಕಾಡಾನೆಯು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದ ಘಟನೆ ಡಿ.19ರಂದು ರಾತ್ರಿ ನಡೆದಿದೆ.

ತೋಟಕ್ಕೆ ನುಗ್ಗಿದ ಕಾಡಾನೆಯು ತೋಟದಲ್ಲಿ ಇದ್ದ ಅಡಿಕೆ ಗಿಡ, ಬಾಳೆ ಗಿಡಗಳನ್ನು ನಾಶ ಮಾಡಿ ಅಪಾರ ಹಾನಿ ಉಂಟುಮಾಡಿದೆ.

Related posts

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಭಜನಾ ಪರಿಷತ್ತಿನ ವತಿಯಿಂದ ನಂದಗೋಕುಲ ಗೋಶಾಲೆಗೆ ಮೇವು ಹಾಗೂ ಹಿಂಡಿ ಸಮರ್ಪಣೆ

Suddi Udaya

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

Suddi Udaya

ನಾರಾವಿ : ಅರಸಿಕಟ್ಟೆಯಲ್ಲಿ ರಸ್ತೆಯ ಹೊಂಡಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಸ್ಥಳೀಯರು

Suddi Udaya

ಎ.6-11: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ

Suddi Udaya
error: Content is protected !!