25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಕಾಜೂರು ತಂಙಳ್ ರವರು ಅಧಿಕಾರ ಸ್ವೀಕಾರ ಮತ್ತು ಮಹಾಸಭೆ

ಗೇರುಕಟ್ಟೆ: ಖಾಝಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದ್ ನಿರ್ದೇಶನದಂತೆ ಕಾಜೂರು ತಂಙಳ್ ರವರು ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಡಿ.19 ರಂದು ಅಧಿಕಾರ ಸ್ವೀಕರಿಸಿದರು.

ನಂತರ ದುಅ ನೆರವೇರಿಸಿ ಮಹಾಸಭೆ ನಡೆಸಿಕೊಟ್ಟರು. ಖತೀಬ್ ಎಫ್.ಎಚ್.ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ ಅಧ್ಯಕ್ಷತೆ ವಹಿಸಿದ್ದರು. ಗತ ವರ್ಷದ ವರದಿ ಮತ್ತು ಜಮಾ ಖರ್ಚಿನ ವಿವರವನ್ನು ಅಬ್ದುಲ್ ಕರೀಮ್ ಸಭೆಗೆ ಓದಿ ಹೇಳಿದರು.
ಮಹಾಸಭೆಯಲ್ಲಿ ಮೊಹಲ್ಲಾದ ಅಭಿವೃದ್ಧಿಗಾಗಿ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕೆಲ ಸದಸ್ಯರು ಸಲಹೆಗಳನ್ನು ನೀಡಿದರು.


ಜಮಾಅತರ ಅಭಿಪ್ರಾಯ ಪಡೆದು ಹೊಸ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಮುಪತ್ತಿಸ್ ಮುಹಮ್ಮದ್ ಹನೀಫ್ ಮಿಸ್ಬಾಹಿ ಅಲ್ ಅಫ್ಳಲಿ, ಪ್ರಧಾನ ಕಾರ್ಯದರ್ಶಿಯಾಗಿ ಎಚ್ ಎಸ್ ಸೈಫುಲ್ಲ,ಕೋಶಾದಿಕಾರಿಯಾಗಿ ಅಬ್ದುಲ್ ಬಶೀರ್ ಟಿಂಬರ್ ಉಪಾದ್ಯಕ್ಷರಾಗಿ ಮೊಹಮ್ಮದ್ ಹನೀಫ್ ಬಿ.ಐ.,ಅಬ್ದುಲ್ಲ ಕುಂಙ ದಾರಿಮಿ, ಸದಸ್ಯರುಗಳಾಗಿ ಅಬ್ದುಲ್ ಕರೀಮ್ ಗೇರುಕಟ್ಟೆ,ಬಿ.ಕೆ ರವೂಫ್ ಹಾಜಿ,ಎನ್.ಎನ್ ಮಹಮ್ಮದ್, ಅಬ್ದುಲ್ಲ ಎಸ್ ಯು, ಅಬೂಬಕ್ಕರ್ ಕೆ.ಎಮ್ ,ಶರೀಫ್ ಜಿ ಆಯ್ಕೆಯಾದರು.

Related posts

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

Suddi Udaya

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಕರಾಯ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನಸಭಾ ಕ್ಷೇತ್ರ ಸಮಿತಿ ನೂತನ ಅಧ್ಯಕ್ಷೆಯಾಗಿ ಶಮಾ ಆಯ್ಕೆ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ ಪತ್ರ ಮಂಡನೆ

Suddi Udaya
error: Content is protected !!