July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೀವಬೆದರಿಕೆ ಹಾಕಬಹುದು: ಚಿನ್ನಯ್ಯನಿಂದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ಮೇಲೆ ದೂರು

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಜೈಲು ಸೇರಿ ಹೊರಬಂದ ಚಿನ್ನ ಸಿ.ಎನ್ ಇದೀಗ ಮಹೇಶ್ ಶೆಟ್ಟಿ ಹಾಗೂ ಇತರಿಂದ ತನಗೆ ಹಾಗೂ ತನ್ನ ಪತ್ನಿಗೆ ಜೀವಬೆದರಿಕೆ ಹಾಕಬಹುದು ಆದ್ದರಿಂದ ತನಗೆ ರಕ್ಷಣೆ ನೀಡಬೇಕು ಎಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿ ದೂರು ಅರ್ಜಿ ಸಲ್ಲಿಸಿದ್ದಾರೆ.

ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿ ಡಿ‌.18 ರಂದು ಶಿವಮೊಗ್ಗ ಜೈಲಿನಿಂದ ರಾತ್ರಿ 8 ಗಂಟೆಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್. ಟಿ, ಯೂಟ್ಯೂಬರ್ ಸಮೀರ್.ಎಮ್.ಡಿ, ವಿಠಲ್ ಗೌಡ, ಗಿರೀಶ್ ಮಟ್ಟಣ್ಣವರ್ ರಿಂದ ತನಗೆ ಮತ್ತು ತನ್ನ ಪತ್ನಿ ಗೆ ಜೀವಬೆದರಿಕೆ ಹಾಕಬಹುದು ಆದ್ದರಿಂದ ಸೂಕ್ತ ಕಾನೂನು ಕ್ರಮ ಕೈಗೊಂಡು ಯಾವುದೇ ತೊಂದರೆಯಾಗದಂತೆ ರಕ್ಷಣೆ ಕೊಡುವ ಬಗ್ಗೆ ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ PO1070250601253 ರಂತೆ ದೂರರ್ಜಿಯನ್ನು ದಾಖಲಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯವರು ತಿಳಿಸಿದ್ದಾರೆ.

Related posts

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ರೇಡಿಯೋಲಜಿ ವಿಭಾಗ ಮತ್ತು ನೂತನ ಸಿ.ಟಿ. ಸ್ಕ್ಯಾನಿಂಗ್ ಪ್ರಾರಂಭೋತ್ಸವ

Suddi Udaya

ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯುವದಿನೋತ್ಸವ ಆಚರಣೆ

Suddi Udaya

ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಭಜನಾ ಕಾರ್ಯಕ್ರಮ

Suddi Udaya

ಓಡಿಲ್ನಾಳ ಬಂಟರ ಸಂಘದ ಸಮಾಲೋಚನೆ ಸಭೆ ಹಾಗೂ ಗ್ರಾಮ ಸಮಿತಿ ರಚನೆ

Suddi Udaya
error: Content is protected !!