September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತಂದೆ -ತಾಯಿ ಕಳೆದುಕೊಂಡ ಬಾಲಕಿಯ ಶಿಕ್ಷಣ ಮತ್ತು ಪುನರ್ವಸತಿಗೆ ವ್ಯವಸ್ಥೆ ಮಾಡಿದ ನಿಡ್ಲೆ ಗ್ರಾಮ ಪಂಚಾಯತ್

ನಿಡ್ಲೆ : ಬೂಡುಜಾಲು ಎಂಬಲ್ಲಿ ವಾಸ್ತವ್ಯ ಹೊಂದಿರುವ ಕಮಲ ಸುಂದರ ಇವರ ಮನೆಯಲ್ಲಿದ್ದ ತಂದೆ -ತಾಯಿಯನ್ನು ಕಳೆದುಕೊಂಡ ದಿವ್ಯಾ ಎಂಬ ಬಾಲಕಿಗೆ ನಿಡ್ಲೆ ಗ್ರಾಮ ಪಂಚಾಯತ್ ಶಿಕ್ಷಣ ಹಾಗೂ ಪುನರ್ವಸತಿ ವ್ಯವಸ್ಥೆಯನ್ನು ಮಾಡಿದೆ.

ದಿವ್ಯಾ ತಂದೆ ತಾಯಿ ಇಬ್ಬರು ನಿಧನರಾಗಿದ್ದು ನಿಡ್ಲೆ ಬೂಡುಜಾಲು ಎಂಬಲ್ಲಿರುವ ಅಜ್ಜ ಸುಂದರ ಅಜ್ಜಿ ಕಮಲ ರವರ ಮನೆಯಲ್ಲಿ ನೆಲೆಸಿರುತ್ತಾಳೆ. ಸದ್ರಿ ಸುಂದರ ಕಮಲ ವಯೋವೃದ್ದರಾಗಿದ್ದು ಮೊಮ್ಮಗಳಾದ ದಿವ್ಯಾ ಳನ್ನು ಸಾಕುವುದಕ್ಕೆ ಕಷ್ಟಕರವಾಗಿದೆ. ಅಲ್ಲದೇ ಅವಳನ್ನು ಶಾಲೆಗೆ ಕಳುಹಿಸುವುದಕ್ಕೂ ಸಾಧ್ಯವಿಲ್ಲ ಆದ್ದರಿಂದ ದಿವ್ಯಾವಳಿಗೆ ಶಿಕ್ಷಣ ಮತ್ತು ಪುನರ್ವಸತಿಯನ್ನು ಒದಗಿಸುವಂತೆ ನಿಡ್ಲೆ ಗ್ರಾ.ಪಂ ಗೆ ಮನವಿಯನ್ನು ಸಲ್ಲಿಸಿರುತ್ತಾರೆ.

ಮನವಿಗೆ ಸ್ಪಂದಿಸಿದ ನಿಡ್ಲೆ ಗ್ರಾಮದ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಯವರಿಂದ ಮಂಗಳೂರು ಬೊಂದೆಲ್ ಮಕ್ಕಳ ಕಲ್ಯಾಣ ಸಮಿತಿಗೆ ದಿವ್ಯಾಳನ್ನು ಕಳುಹಿಸಿಕೊಟ್ಟು ಮಾನವೀಯತೆ ಮೆರೆದಿದ್ದಾರೆ.

Related posts

ಗಡಾಯಿಕಲ್ಲಿಗೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿ

Suddi Udaya

ದಾಮೋದರ ಶೆಟ್ಟಿಅನಾರೋಗ್ಯದಿಂದ ನಿಧನ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಅಝ್ಹಾ ಪ್ರಾರ್ಥನೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ/ ಉಪಾಧ್ಯಕ್ಷರ ಆಯ್ಕೆ

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ನಾಟಿ ವೈದ್ಯ ಹೊನ್ನಪ್ಪ ಗೌಡ ನಿಧನ

Suddi Udaya
error: Content is protected !!