37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾಜಿಕ ಪರಿಶೋಧನೆ ಪೂರ್ವಭಾವಿ ಸಭೆ

ಧರ್ಮಸ್ಥಳ ಗ್ರಾಮ ಪಂಚಾಯಿತಿನ 2024-25 ನೇ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆ ಹಾಗೂ 15 ನೇ ಹಣಕಾಸು ಯೋಜನೆ ಮತ್ತು ರಾಜ್ಯ ಹಣಕಾಸು ಆಯೋಗದ ಐದು ವರ್ಷದ ಕಾಮಗಾರಿಗಳ ಸಾಮಾಜಿಕ ಪರಿಶೋಧನೆ ಡಿ.20 ರಿಂದ ಡಿ.29 ರ ತನಕ ನಡೆಯಲಿದ್ದು ಈ ಬಗ್ಗೆ ಧರ್ಮಸ್ಥಳ ಗ್ರಾಮ್ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲಾ ಇವರ ಆದ್ಯತೆಯಲ್ಲಿ ಪೂರ್ವಭಾವಿ ಸಭೆ ಧರ್ಮಸ್ಥಳ ಗ್ರಾಮ್ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಸಾಮಾಜಿಕ ಪರಿಶೋಧನೆ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಲೀಲಾವತಿಯವರು ಉದ್ದೇಶ ಹಾಗೂ ವಿವರಗಳನ್ನು ಸಭೆಗೆ ತಿಳಿಸಿದರು. ಡಿ. 29ರಂದು ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ ನಡೆಯಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪಿ ಶ್ರೀನಿವಾಸ ರಾವ್, ಸಾಮಾಜಿಕ ಪರಿಶೋಧನೆ ಗ್ರಾಮ ಸಂಪನ್ಮೂಲ ಸಿಬ್ಬಂದಿಗಳಾದ ಸುಮಲತಾ, ಉಷಾಲತಾ, ವಿದ್ಯಾ ಶ್ರೀ, ಈಶ್ವರಿ, ಸುಚೇತನ. ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಸಭೆಗೆ ಸ್ವಾಗತಿಸಿದರು. ಕಾರ್ಯದರ್ಶಿಯಾದ ಶ್ರೀಮತಿ ಪ್ರಮೀಳಾ ಧನ್ಯವಾದ ನೀಡಿದರು.

Related posts

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya

ದಿ| ಪ್ರವೀಣ್ ಬೆಳಾಲು ರವರ ಮನೆಗೆ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ವೇಣೂರು : ಟೈಲರ್ ಸಂಜೀವ ಪಾಣೂರು ಹೃದಯಾಘಾತದಿಂದ ನಿಧನ

Suddi Udaya

ದೆಹಲಿಯ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸದಸ್ಯ ಧನ್ಯ ಕುಮಾರ್ ಜಿನ್ನಪ್ಪ ಗುಂಡೆ ಭೇಟಿ: ಅಲ್ಪಸಂಖ್ಯಾತ ಜೈನ ಧರ್ಮಿಯರ ಅಭಿವೃದ್ಧಿಯ ಬಗ್ಗೆ ಹಾಗೂ ಜೈನ ಅಭಿವೃದ್ಧಿ ನಿಗಮ ರಚಿಸುವ ಬಗ್ಗೆ ಚರ್ಚೆ

Suddi Udaya

ನ್ಯಾಯವಾದಿ ಮೇಲೆ ದಾಳಿ: ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

Suddi Udaya
error: Content is protected !!