23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ

ಪಡoಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿ16 ರಿಂದ ಜ14 ಮಕರ ಸಂಕ್ರಮಣದ ವರೇಗೆ ಧನು ಪೂಜೆ ಧನುರ್ಮಾಸದಲ್ಲಿ ಸೂರ್ಯೋದಯಕ್ಕೂ ಮುನ್ನ ಅರುಣೋದಯ ಕಾಲದಲ್ಲಿ ದೇವಾಲಯಗಳಲ್ಲಿ ಪೂಜೆ ನಡೆಯುತ್ತಿದ್ದು ಭಕ್ತಾದಿಗಳು ಸುಚಿರ್ಭೂತ ವಾಗಿ ದೇವಾಲಯಕ್ಕೆ ಬoದು ಭಕ್ತಿಯ ಧನು ಪೂಜೆ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಮುoಜಾನೆ 5.30 ಕ್ಕೆ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ ರಘುರಾಮ್ ಭಟ್ ಮಠ ಅವರ ನೇತೃತ್ವದಲ್ಲಿ ಮಹಾ ಪೂಜೆ ನಡೆದು ಎಲ್ಲಾ ಭಕ್ತಾದಿಗಳಿಗೆ ಉಪಹಾರ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊoಡೆಮಾರು ಹಾಗೂ ಸದಸ್ಯರ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆಯುತ್ತಿದೆ

Related posts

ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಮಿನದನ’

Suddi Udaya

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

Suddi Udaya

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ವಿಷಯದ ಕುರಿತು ಉಪನ್ಯಾಸ

Suddi Udaya
error: Content is protected !!