July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸ. ಪ್ರ. ದರ್ಜೆ ಕಾಲೇಜಿನ ಮೂಲಭೂತ ಸೌಕರ್ಯದ ಉದ್ದೇಶಕ್ಕೆ ಸರಕಾರದಿಂದ ರೂ. 1 ಕೋಟಿ ಅನುದಾನ ಬಿಡುಗಡೆ : ಹರೀಶ್ ಪೂಂಜ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅವಶ್ಯ ಮೂಲಭೂತ ಸೌಕರ್ಯಕ್ಕೆ ಅನುದಾನವನ್ನು ಒದಗಿಸುವಂತೆ ಸರಕಾರವನ್ನು ಕೋರಲಾಗಿತ್ತು. ಅದರಂತೆ ಕಾಲೇಜಿನ

ಬೇಡಿಕೆಯನ್ನು ವಿಶೇಷವೆಂದು ಪರಿಗಣಿಸಿ ಕಾಲೇಜಿನ ಮೂಲಭೂತ ಸೌಕರ್ಯದ ಉದ್ದೇಶಕ್ಕೆ ರೂ. 1 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರಿಗೆ ವಿಶೇಷ ಧನ್ಯವಾದಗಳನ್ನು ಶಾಸಕ ಹರೀಶ್ ಪೂಂಜಾ ರವರು ಸಲ್ಲಿಸಿರುತ್ತಾರೆ.

Related posts

ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಕೈಗಾರಿಕಾ ಕೇಂದ್ರಗಳ ಭೇಟಿ

Suddi Udaya

ಡಿಕೆಶಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ ನಾಯಕ: ಕೆ.ಸತೀಶ್ ಕಾಶಿಪಟ್ಣ

Suddi Udaya

ಭಾರೀ ಮಳೆ ; ಮೈದುಂಬಿ ಹರಿಯುತ್ತಿರುವ ಕಪಿಲ ನದಿ: ಶಿಶಿಲೇಶ್ವರ ದೇವಸ್ಥಾನ ಹೊರಂಗಣ ಜಲಾವೃತ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ: ಫೆ.18: ನಾಳೆ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ ಶಾಸಕ ಹರೀಶ್‌ಪೂಂಜ ಭಾಗಿ

Suddi Udaya

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಎಸ್‌ಡಿಎಂ ಶಾಲಾ ವಿದ್ಯಾರ್ಥಿನಿ ಅನೀಶ ಆರೋಲ್‌ಗೆ ಚಿನ್ನದ ಪದಕ

Suddi Udaya
error: Content is protected !!