ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸ. ಪ್ರ. ದರ್ಜೆ ಕಾಲೇಜಿನ ಮೂಲಭೂತ ಸೌಕರ್ಯದ ಉದ್ದೇಶಕ್ಕೆ ಸರಕಾರದಿಂದ ರೂ. 1 ಕೋಟಿ ಅನುದಾನ ಬಿಡುಗಡೆ : ಹರೀಶ್ ಪೂಂಜ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅವಶ್ಯ ಮೂಲಭೂತ ಸೌಕರ್ಯಕ್ಕೆ ಅನುದಾನವನ್ನು ಒದಗಿಸುವಂತೆ ಸರಕಾರವನ್ನು ಕೋರಲಾಗಿತ್ತು. ಅದರಂತೆ ಕಾಲೇಜಿನ

ಬೇಡಿಕೆಯನ್ನು ವಿಶೇಷವೆಂದು ಪರಿಗಣಿಸಿ ಕಾಲೇಜಿನ ಮೂಲಭೂತ ಸೌಕರ್ಯದ ಉದ್ದೇಶಕ್ಕೆ ರೂ. 1 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರಿಗೆ ವಿಶೇಷ ಧನ್ಯವಾದಗಳನ್ನು ಶಾಸಕ ಹರೀಶ್ ಪೂಂಜಾ ರವರು ಸಲ್ಲಿಸಿರುತ್ತಾರೆ.

Related posts

ಉಜಿರೆ: ಮಾಚಾರು ದರ್ಖಾಸು ನಿವಾಸಿ ಸುಂದರಿ ನಿಧನ

Suddi Udaya

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಅದ್ಧೂರಿಯ ಚಾಲನೆ: ಸುಶಾಸನ’ ಆಡಳಿತ ಕಾಯಾ೯ಲಯ, ‘ಸುರಭಿ’ ಬ್ರಹ್ಮಕಲಶೋತ್ಸವ ಕಾಯಾ೯ಲಯ, ‘ಸಮೃದ್ಧಿ’ ಹಸಿರುವಾಣಿ ಉಗ್ರಾಣ, ‘ಸುಪ್ರಸಾದ’ ಭೋಜನ ಶಾಲೆ, ‘ಸುರುಚಿ’ ಪಾಕಶಾಲೆ ಉದ್ಘಾಟನೆ

Suddi Udaya

ಉಜಿರೆ: ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ರೋಟರಿ ಕ್ಲಬ್ ಹಾಗೂ ಇಂಟರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ

Suddi Udaya

ವೇಣೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರವೀಂದ್ರರಿಗೆ ಎ.ಎಸ್.ಐ. ಯಾಗಿ ಬಂಟ್ವಾಳ ನಗರ ಠಾಣೆಗೆ ಭಡ್ತಿ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್, ಶೇ.10 ಡಿಸ್ಕೌಂಟ್ ಸೇಲ್

Suddi Udaya
error: Content is protected !!