23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮುಂಡಾಜೆ : ಸತ್ಯನಪಲಿಕೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ಹಾನಿ

ಮುಂಡಾಜೆ ಗ್ರಾಮದ ಸತ್ಯನಪಲಿಕೆ ಎಂಬಲ್ಲಿ ತೋಟಗಳಿಗೆ ಕಾಡಾನೆಯು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದ ಘಟನೆ ಡಿ.19ರಂದು ರಾತ್ರಿ ನಡೆದಿದೆ.

ತೋಟಕ್ಕೆ ನುಗ್ಗಿದ ಕಾಡಾನೆಯು ತೋಟದಲ್ಲಿ ಇದ್ದ ಅಡಿಕೆ ಗಿಡ, ಬಾಳೆ ಗಿಡಗಳನ್ನು ನಾಶ ಮಾಡಿ ಅಪಾರ ಹಾನಿ ಉಂಟುಮಾಡಿದೆ.

Related posts

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮೋದಿಜೀ ರವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

Suddi Udaya

ಕಳಿಯ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ರಾಜ್ಯ ಮಟ್ಟದ ಸ್ಪೆಲ್ ಬಿ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ವಿದ್ಯಾರ್ಥಿ ಮೊಹಮ್ಮದ್ ಫಾಝಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಮಹಿಳಾ ಆಯೋಗದಿಂದ ಪತ್ರ

Suddi Udaya

ಕೌಟುಂಬಿಕ ವಿಚಾರದಲ್ಲಿ ಕಲಹ: ಮಾವನಿಗೆ ಸ್ಕೂಟರ್ ನಲ್ಲಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಳಿಸಿದ ಅಳಿಯ: ಮಿತ್ತಬಾಗಿಲು ಕಂಬಳದಡ್ಡದಲ್ಲಿ ನಡೆದ ಘಟನೆ

Suddi Udaya
error: Content is protected !!