25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

ಮುಂಡಾಜೆ: ಕಳೆದ ಹಲವಾರು ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಬರುತ್ತಿರುವ ಶ್ರೀ ದುರ್ಗಾ ವುಡ್ ಇಂಡಸ್ಟ್ರೀಸ್‌ನ ಸಹಸಂಸ್ಥೆ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ನ ನೂತನ ಶೋರೂಂನ ಪ್ರಾರಂಭೋತ್ಸವವು ಮುಂಡಾಜೆ ಸೋಮಂತ್ತಡ್ಕದಲ್ಲಿ ಡಿ.21 ರಂದು ನಡೆಯಲಿದೆ.

ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರಾದ ಶರತ್‌ಕೃಷ್ಣ ಪಡ್ವೆಟ್ನಾಯ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಮೋಹನ್ ಕುಮಾರ್, ಚಂದ್ರಾವತಿ ಆನಂದ ಆಚಾರ್ಯ ಉಜಿರೆ, ಚಂದ್ರಾವತಿ ನಾರಾಯಣ ಗೌಡ ಸೋಮಂತ್ತಡ್ಕ, ಬ್ಯಾಂಕ್ ಮ್ಯಾನೇಜರ್ ಜೆಗತ ಎ., ಮುಂಡಾಜೆ ಗ್ರಾ.ಪಂ ಅಧ್ಯಕ್ಷ ಗಣೇಶ್ ಬಂಗೇರ, ಉದ್ಯಮಿ ಪ್ರವೀಣ್ ಫೆರ್ನಾಂಡೀಸ್, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಸಂಪತ್ ಬಿ. ಸುವರ್ಣ, ದೆಹಲಿ ಉದ್ಯಮಿ ಪ್ರಭಾಕರ ಶೆಟ್ಟಿ, ಗುತ್ತಿಗೆದಾರ ಚೆನ್ನಕೇಶವ, ಹಾ.ಉ.ಸ ಸಂಘದ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ. ಜೊತೆಗೆ ಉದ್ಘಾಟನೆ ಪ್ರಯುಕ್ತ ಅದೃಷ್ಟ ಯೋಜನೆ ಪ್ರಾರಂಭಿಸಿದ್ದು ಸದಸ್ಯರಾಗಲು ಸುವರ್ಣ ಅವಕಾಶವಿದೆ ಎಂದು ಸಂಸ್ಥೆಯ ಮಾಲಕರಾದ ಶ್ರೀಮತಿ ಪುಷ್ಪ ಮತ್ತು ಪುರುಷೋತ್ತಮ ಆಚಾರ್ಯ, ವೈಶಾಖ್ ಆಚಾರ್ಯ, ವೈದಿಕ್ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ನಾವೂರು ಗ್ರಾಮ ಪಂಚಾಯತ್ ನಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ಉರುವಾಲು-ಕಾಯರ್ಪಾಡಿ ಸಂಪರ್ಕ ರಸ್ತೆ ಮರು ಡಾಮರೀಕರಣ: ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya
error: Content is protected !!