25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತಂದೆ -ತಾಯಿ ಕಳೆದುಕೊಂಡ ಬಾಲಕಿಯ ಶಿಕ್ಷಣ ಮತ್ತು ಪುನರ್ವಸತಿಗೆ ವ್ಯವಸ್ಥೆ ಮಾಡಿದ ನಿಡ್ಲೆ ಗ್ರಾಮ ಪಂಚಾಯತ್

ನಿಡ್ಲೆ : ಬೂಡುಜಾಲು ಎಂಬಲ್ಲಿ ವಾಸ್ತವ್ಯ ಹೊಂದಿರುವ ಕಮಲ ಸುಂದರ ಇವರ ಮನೆಯಲ್ಲಿದ್ದ ತಂದೆ -ತಾಯಿಯನ್ನು ಕಳೆದುಕೊಂಡ ದಿವ್ಯಾ ಎಂಬ ಬಾಲಕಿಗೆ ನಿಡ್ಲೆ ಗ್ರಾಮ ಪಂಚಾಯತ್ ಶಿಕ್ಷಣ ಹಾಗೂ ಪುನರ್ವಸತಿ ವ್ಯವಸ್ಥೆಯನ್ನು ಮಾಡಿದೆ.

ದಿವ್ಯಾ ತಂದೆ ತಾಯಿ ಇಬ್ಬರು ನಿಧನರಾಗಿದ್ದು ನಿಡ್ಲೆ ಬೂಡುಜಾಲು ಎಂಬಲ್ಲಿರುವ ಅಜ್ಜ ಸುಂದರ ಅಜ್ಜಿ ಕಮಲ ರವರ ಮನೆಯಲ್ಲಿ ನೆಲೆಸಿರುತ್ತಾಳೆ. ಸದ್ರಿ ಸುಂದರ ಕಮಲ ವಯೋವೃದ್ದರಾಗಿದ್ದು ಮೊಮ್ಮಗಳಾದ ದಿವ್ಯಾ ಳನ್ನು ಸಾಕುವುದಕ್ಕೆ ಕಷ್ಟಕರವಾಗಿದೆ. ಅಲ್ಲದೇ ಅವಳನ್ನು ಶಾಲೆಗೆ ಕಳುಹಿಸುವುದಕ್ಕೂ ಸಾಧ್ಯವಿಲ್ಲ ಆದ್ದರಿಂದ ದಿವ್ಯಾವಳಿಗೆ ಶಿಕ್ಷಣ ಮತ್ತು ಪುನರ್ವಸತಿಯನ್ನು ಒದಗಿಸುವಂತೆ ನಿಡ್ಲೆ ಗ್ರಾ.ಪಂ ಗೆ ಮನವಿಯನ್ನು ಸಲ್ಲಿಸಿರುತ್ತಾರೆ.

ಮನವಿಗೆ ಸ್ಪಂದಿಸಿದ ನಿಡ್ಲೆ ಗ್ರಾಮದ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಯವರಿಂದ ಮಂಗಳೂರು ಬೊಂದೆಲ್ ಮಕ್ಕಳ ಕಲ್ಯಾಣ ಸಮಿತಿಗೆ ದಿವ್ಯಾಳನ್ನು ಕಳುಹಿಸಿಕೊಟ್ಟು ಮಾನವೀಯತೆ ಮೆರೆದಿದ್ದಾರೆ.

Related posts

ಕರ್ನಾಟಕ ಬ್ಯಾಂಕ್ ನಿಂದ ಧರ್ಮಸ್ಥಳಕ್ಕೆ “ಟೆಂಪೊ ಟ್ರಾವೆಲ್ಲರ್” ವಾಹನ ಕೊಡುಗೆ

Suddi Udaya

ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ

Suddi Udaya

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ನಾರಾವಿ, ಉಪ್ಪಿನಂಗಡಿ ಮಾಂಡೋವಿ ಮೋಟರ್ಸ್ ನ ಸೀನಿಯರ್ ರಿಲೇಷನ್ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಹರ್ಷ ರೈ

Suddi Udaya

ಕನ್ಯಾಡಿ -2 ಸ.ಉ. ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಸೇವಾಭಾರತಿಯ 3 ಯೋಜನೆಗಳಿಗೆ ಸಂಚಾಲಕರ ನೇಮಕ

Suddi Udaya
error: Content is protected !!