July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತಂದೆ -ತಾಯಿ ಕಳೆದುಕೊಂಡ ಬಾಲಕಿಯ ಶಿಕ್ಷಣ ಮತ್ತು ಪುನರ್ವಸತಿಗೆ ವ್ಯವಸ್ಥೆ ಮಾಡಿದ ನಿಡ್ಲೆ ಗ್ರಾಮ ಪಂಚಾಯತ್

ನಿಡ್ಲೆ : ಬೂಡುಜಾಲು ಎಂಬಲ್ಲಿ ವಾಸ್ತವ್ಯ ಹೊಂದಿರುವ ಕಮಲ ಸುಂದರ ಇವರ ಮನೆಯಲ್ಲಿದ್ದ ತಂದೆ -ತಾಯಿಯನ್ನು ಕಳೆದುಕೊಂಡ ದಿವ್ಯಾ ಎಂಬ ಬಾಲಕಿಗೆ ನಿಡ್ಲೆ ಗ್ರಾಮ ಪಂಚಾಯತ್ ಶಿಕ್ಷಣ ಹಾಗೂ ಪುನರ್ವಸತಿ ವ್ಯವಸ್ಥೆಯನ್ನು ಮಾಡಿದೆ.

ದಿವ್ಯಾ ತಂದೆ ತಾಯಿ ಇಬ್ಬರು ನಿಧನರಾಗಿದ್ದು ನಿಡ್ಲೆ ಬೂಡುಜಾಲು ಎಂಬಲ್ಲಿರುವ ಅಜ್ಜ ಸುಂದರ ಅಜ್ಜಿ ಕಮಲ ರವರ ಮನೆಯಲ್ಲಿ ನೆಲೆಸಿರುತ್ತಾಳೆ. ಸದ್ರಿ ಸುಂದರ ಕಮಲ ವಯೋವೃದ್ದರಾಗಿದ್ದು ಮೊಮ್ಮಗಳಾದ ದಿವ್ಯಾ ಳನ್ನು ಸಾಕುವುದಕ್ಕೆ ಕಷ್ಟಕರವಾಗಿದೆ. ಅಲ್ಲದೇ ಅವಳನ್ನು ಶಾಲೆಗೆ ಕಳುಹಿಸುವುದಕ್ಕೂ ಸಾಧ್ಯವಿಲ್ಲ ಆದ್ದರಿಂದ ದಿವ್ಯಾವಳಿಗೆ ಶಿಕ್ಷಣ ಮತ್ತು ಪುನರ್ವಸತಿಯನ್ನು ಒದಗಿಸುವಂತೆ ನಿಡ್ಲೆ ಗ್ರಾ.ಪಂ ಗೆ ಮನವಿಯನ್ನು ಸಲ್ಲಿಸಿರುತ್ತಾರೆ.

ಮನವಿಗೆ ಸ್ಪಂದಿಸಿದ ನಿಡ್ಲೆ ಗ್ರಾಮದ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಯವರಿಂದ ಮಂಗಳೂರು ಬೊಂದೆಲ್ ಮಕ್ಕಳ ಕಲ್ಯಾಣ ಸಮಿತಿಗೆ ದಿವ್ಯಾಳನ್ನು ಕಳುಹಿಸಿಕೊಟ್ಟು ಮಾನವೀಯತೆ ಮೆರೆದಿದ್ದಾರೆ.

Related posts

ತೆಕ್ಕಾರು ಗ್ರಾ.ಪಂ ನಲ್ಲಿ ರೈತರಿಗೆ ಅಣಬೆ ಕೃಷಿ ತರಬೇತಿ

Suddi Udaya

ನಾವೂರು: ಡಾ| ವೀಣಾ ಬನ್ನಂಜೆಯವರ ಏಳನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ: ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಭಾಗಿ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಹುಟ್ಟುಹಬ್ಬ ; ಶಿವಮೊಗ್ಗದಲ್ಲಿ ಭೇಟಿ ಮಾಡಿ ಶುಭಾಶಯ ತಿಳಿಸಿದ ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

Suddi Udaya

ಪೆರಿಂಜೆ ಎಸ್ ಡಿ ಎಂ ಶಾಲೆಯಲ್ಲಿ ಹೆಚ್ ಪಿವಿ ಲಸಿಕೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!