22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ

ಪಡoಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿ16 ರಿಂದ ಜ14 ಮಕರ ಸಂಕ್ರಮಣದ ವರೇಗೆ ಧನು ಪೂಜೆ ಧನುರ್ಮಾಸದಲ್ಲಿ ಸೂರ್ಯೋದಯಕ್ಕೂ ಮುನ್ನ ಅರುಣೋದಯ ಕಾಲದಲ್ಲಿ ದೇವಾಲಯಗಳಲ್ಲಿ ಪೂಜೆ ನಡೆಯುತ್ತಿದ್ದು ಭಕ್ತಾದಿಗಳು ಸುಚಿರ್ಭೂತ ವಾಗಿ ದೇವಾಲಯಕ್ಕೆ ಬoದು ಭಕ್ತಿಯ ಧನು ಪೂಜೆ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಮುoಜಾನೆ 5.30 ಕ್ಕೆ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ ರಘುರಾಮ್ ಭಟ್ ಮಠ ಅವರ ನೇತೃತ್ವದಲ್ಲಿ ಮಹಾ ಪೂಜೆ ನಡೆದು ಎಲ್ಲಾ ಭಕ್ತಾದಿಗಳಿಗೆ ಉಪಹಾರ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊoಡೆಮಾರು ಹಾಗೂ ಸದಸ್ಯರ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆಯುತ್ತಿದೆ

Related posts

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

Suddi Udaya

ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ

Suddi Udaya

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya

ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಪದ್ಮುಂಜ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಜಶ್ಮಿತಾ ರಾಜ್ಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!