July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸ. ಪ್ರ. ದರ್ಜೆ ಕಾಲೇಜಿನ ಮೂಲಭೂತ ಸೌಕರ್ಯದ ಉದ್ದೇಶಕ್ಕೆ ಸರಕಾರದಿಂದ ರೂ. 1 ಕೋಟಿ ಅನುದಾನ ಬಿಡುಗಡೆ : ಹರೀಶ್ ಪೂಂಜ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅವಶ್ಯ ಮೂಲಭೂತ ಸೌಕರ್ಯಕ್ಕೆ ಅನುದಾನವನ್ನು ಒದಗಿಸುವಂತೆ ಸರಕಾರವನ್ನು ಕೋರಲಾಗಿತ್ತು. ಅದರಂತೆ ಕಾಲೇಜಿನ

ಬೇಡಿಕೆಯನ್ನು ವಿಶೇಷವೆಂದು ಪರಿಗಣಿಸಿ ಕಾಲೇಜಿನ ಮೂಲಭೂತ ಸೌಕರ್ಯದ ಉದ್ದೇಶಕ್ಕೆ ರೂ. 1 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರಿಗೆ ವಿಶೇಷ ಧನ್ಯವಾದಗಳನ್ನು ಶಾಸಕ ಹರೀಶ್ ಪೂಂಜಾ ರವರು ಸಲ್ಲಿಸಿರುತ್ತಾರೆ.

Related posts

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

Suddi Udaya

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿಯ ನೂತನ ಸಮಿತಿ ರಚನೆ

Suddi Udaya

ಅ.24 : ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಪರಸ್ಪರ ಪರಿಚಯ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ ಸಂಕೀರ್ಣ; ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

Suddi Udaya
error: Content is protected !!