23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಜನಸ್ಪಂದನ ಸಭೆ: ವಿವಿಧ ಸಮಸ್ಯೆಗಳ ಚರ್ಚೆ

ಬಳಂಜ: ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಬಳಂಜ ಗ್ರಾಮ ಪಂಚಾಯತ್ ಮಟ್ಟದ 28ನೇ ಜನಸ್ಪಂದನ ಸಭೆ ಡಿ.20 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಕಾಪಿನಡ್ಕ – ಪೆಬು೯ಂಡ ರಸ್ತೆಯ ಮುಂದುವರಿದ 1 ಕಿಲೋಮೀಟರ್ ಉದ್ದದ ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ನಾಗರೀಕರು ಹೇಳಿದರು. ಅನುದಾನ ಲಭ್ಯತೆ ಯೊಂದಿಗೆ ಅಭಿವೃದ್ಧಿ ನೆಲೆಯಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದು ಶಾಸಕರು ತಿಳಿಸಿದರು.

9/11 ಜಟಿಲ ಸಮಸ್ಯೆ, ಅಕ್ರಮ-ಸಕ್ರಮ ಕಡತಗಳ ವಿಲೇವಾರಿ, ಪ್ಲಾಟಿಂಗ್ ಸಮಸ್ಯೆ , ರಸ್ತೆ ನಿರ್ಮಾಣ ಕುರಿತು ಗ್ರಾಮಸ್ಥರು ತಿಳಿಸಿದರು.

ಅಧ್ಯಕ್ಷೆ ಶೋಭಾ ಕುಲಾಲ್, ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ, ತಹಶೀಲ್ದಾರ್ ಪ್ರಥ್ವಿ ಸಾನಿಕಂ ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಶಿಕಲಾ, ಇಲಾಖಾಧಿಕಾರಿಗಳು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ‌

Related posts

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ‘ ಕ್ರಿಯೇಟಿವ್ ಚಿಲಿಪಿಲಿ- 2026’ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಜೋಡುಸ್ಥಾನ ರಸ್ತೆಗೆ ಪದ್ಮವಿಭೂಷಣ ಡಾ. ಡಿ ವೀರೇಂದ್ರ ಹೆಗ್ಗಡೆ ರಸ್ತೆ ಎಂದು ನಾಮಕರಣ

Suddi Udaya

ಸತೀಶ್ ಕುರ್ಡುಮೆ ನಿಧನಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸಂತಾಪ

Suddi Udaya

ಸೆ.16: ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya
error: Content is protected !!