July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮುಂಡಾಜೆ : ಸತ್ಯನಪಲಿಕೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ಹಾನಿ

ಮುಂಡಾಜೆ ಗ್ರಾಮದ ಸತ್ಯನಪಲಿಕೆ ಎಂಬಲ್ಲಿ ತೋಟಗಳಿಗೆ ಕಾಡಾನೆಯು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದ ಘಟನೆ ಡಿ.19ರಂದು ರಾತ್ರಿ ನಡೆದಿದೆ.

ತೋಟಕ್ಕೆ ನುಗ್ಗಿದ ಕಾಡಾನೆಯು ತೋಟದಲ್ಲಿ ಇದ್ದ ಅಡಿಕೆ ಗಿಡ, ಬಾಳೆ ಗಿಡಗಳನ್ನು ನಾಶ ಮಾಡಿ ಅಪಾರ ಹಾನಿ ಉಂಟುಮಾಡಿದೆ.

Related posts

ಮುಂಡಾಜೆ ಶ್ರೀ ಸನ್ಯಾ ಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್‌ರ ಮಾತೃಶ್ರೀ ಸಿರಿಯಮ್ಮ ಹೊಸಂಗಡಿ ನಿಧನ

Suddi Udaya

ಗುರುವಾಯನಕೆರೆ: ಸುಪ್ರಿಂ ಎಲೆಕ್ಟ್ರಾನಿಕ್ ನಲ್ಲಿ ದೀಪಾವಳಿ ಪ್ರಯುಕ್ತ ಭರ್ಜರಿ ಡಿಸ್ಕೌಂಟ್ ಸೇಲ್

Suddi Udaya

ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಮತದಾರ ಪಟ್ಟಿ ತೀವ್ರ ಪರಿಷ್ಕರಣೆಯ ವಿಶೇಷ ಕಾರ್ಯಾಗಾರ

Suddi Udaya

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya
error: Content is protected !!