September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮುಂಡಾಜೆ : ಸತ್ಯನಪಲಿಕೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ಹಾನಿ

ಮುಂಡಾಜೆ ಗ್ರಾಮದ ಸತ್ಯನಪಲಿಕೆ ಎಂಬಲ್ಲಿ ತೋಟಗಳಿಗೆ ಕಾಡಾನೆಯು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದ ಘಟನೆ ಡಿ.19ರಂದು ರಾತ್ರಿ ನಡೆದಿದೆ.

ತೋಟಕ್ಕೆ ನುಗ್ಗಿದ ಕಾಡಾನೆಯು ತೋಟದಲ್ಲಿ ಇದ್ದ ಅಡಿಕೆ ಗಿಡ, ಬಾಳೆ ಗಿಡಗಳನ್ನು ನಾಶ ಮಾಡಿ ಅಪಾರ ಹಾನಿ ಉಂಟುಮಾಡಿದೆ.

Related posts

ಉಜಿರೆಯಲ್ಲಿ ಕುಳಿತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಪಡ್ಡಂದಡ್ಕ ಸರಿಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಕುದುರೆಮುಖ: ಟ್ರೆಕ್ಕಿಂಗ್ ಗೈಡ್ ತರಬೇತಿ

Suddi Udaya

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

Suddi Udaya
error: Content is protected !!