23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆರೋಗ್ಯಗ್ರಾಮಾಂತರ ಸುದ್ದಿವರದಿ

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

ಬೆಳ್ತಂಗಡಿ: ಲಾಯಿಲ ಗ್ರಾಮದ ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಡಿ.21ರಂದು ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಕಾರ್ಯಕರ್ತೆ ಲಲಿತ, ಸಹಾಯಕಿ ಪವಿತ್ರ ಆಶಾ ಕಾರ್ಯಕರ್ತೆ ಶ್ರೀಮತಿ ಮೇನಕಾ ಹಾಗೂ ಪೋಷಕರು ಉಪಸ್ಥಿತರಿದ್ದರು.

ಲಸಿಕಾ ಶಿಬಿರವು ಪೂರ್ವಾಹ್ನ 8: 00ರಂದು ಪ್ರಾರಂಭಗೊಂಡಿದ್ದು ಸಂಜೆ 5ಗಂಟೆ ತನಕ ನಡೆಯಲಿದೆ.ಲಾಯಿಲ ಗ್ರಾಮದ ವ್ಯಾಪ್ತಿಯ 0-5 ವರ್ಷದ ಒಳಗಿನ ಪ್ರತಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ, ಸಂಪೂರ್ಣ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಿ ಎಂದು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ತಿಳಿಸಿದ್ದಾರೆ.

Related posts

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ವೇಣೂರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ವ್ಯಕ್ತಿ ಪತ್ತೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!