22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ನೇಮಕ

ಬೆಳ್ತಂಗಡಿ : ಪಶ್ಚಿಮ ವಲಯ ಐಜಿಪಿ ಯವರು ಒಟ್ಟು ಆರು ಮಂದಿ ಸಬ್ ಇನ್ಸ್‌ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿದ್ದಾರೆ. ಇದರಲ್ಲಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ಅವರನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ ಅರ್ಜುನ್ ಅವರನ್ನು ಮಂಗಳೂರು ಐಜಿಪಿ ಕಚೇರಿಗೆ ವರ್ಗಾವಣೆ ಮಾಡಿ ತೆರವಾದ ಸ್ಥಾನಕ್ಕೆ ದಕ್ಷಿನ ಕನ್ನಡ ಜಿಲ್ಲೆಯ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ -2 ಕರ್ತವ್ಯದ್ದಲ್ಲಿದ್ದ ಕಿಶೋರ್ ಪಿ ಅವರನ್ನು ಡಿ.20 ರಂದು ಪಶ್ಚಿಮ ವಲಯ ಐಜಿಪಿ ಐಪಿಎಸ್ ಅಮೀತ್ ಸಿಂಗ್ ಅವರು ನೇಮಕ ಮಾಡಿ ಆದೇಶ ಮಾಡಿದ್ದಾರೆ.

Related posts

ಮೇಲಂತಬೆಟ್ಟು ಯುವಕ ಜಾಂಡೀಸ್ ನಿಂದ ನಿಧನ

Suddi Udaya

ಕೆನರಾ ಸ್ಟೀಲ್ ಇಂಡಸ್ಟ್ರೀಸ್‌ನ ಸಂಸ್ಥೆ ಪಣೆಜಾಲುವಿನಲ್ಲಿ ವಿನಯ ಸ್ಟೀಲ್ & ಮೆಟಲ್ಸ್ ಶುಭಾರಂಭ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ : ಅತ್ತಾಜೆ ಶತಾಯುಷಿ ಬಿಫಾತಿಮಾ ನಿಧನ

Suddi Udaya

ಡಿ.7 ಧರ್ಮಸ್ಥಳದಲ್ಲಿ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನ ಮುಕ್ತರ ಕುಟುಂಬೋತ್ಸವ

Suddi Udaya

ಜಾರಿಗೆಬೈಲು ಬದ್ರ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬೂಬಕ್ಕರ್, ಕಾರ್ಯದರ್ಶಿಯಾಗಿ ಹಾರಿಶ್ ಆಯ್ಕೆ

Suddi Udaya
error: Content is protected !!