25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆರೋಗ್ಯಗ್ರಾಮಾಂತರ ಸುದ್ದಿವರದಿ

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

ಬೆಳ್ತಂಗಡಿ: ಲಾಯಿಲ ಗ್ರಾಮದ ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಡಿ.21ರಂದು ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಕಾರ್ಯಕರ್ತೆ ಲಲಿತ, ಸಹಾಯಕಿ ಪವಿತ್ರ ಆಶಾ ಕಾರ್ಯಕರ್ತೆ ಶ್ರೀಮತಿ ಮೇನಕಾ ಹಾಗೂ ಪೋಷಕರು ಉಪಸ್ಥಿತರಿದ್ದರು.

ಲಸಿಕಾ ಶಿಬಿರವು ಪೂರ್ವಾಹ್ನ 8: 00ರಂದು ಪ್ರಾರಂಭಗೊಂಡಿದ್ದು ಸಂಜೆ 5ಗಂಟೆ ತನಕ ನಡೆಯಲಿದೆ.ಲಾಯಿಲ ಗ್ರಾಮದ ವ್ಯಾಪ್ತಿಯ 0-5 ವರ್ಷದ ಒಳಗಿನ ಪ್ರತಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ, ಸಂಪೂರ್ಣ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಿ ಎಂದು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ತಿಳಿಸಿದ್ದಾರೆ.

Related posts

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

Suddi Udaya

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಲೂಕಿನ ಆಂಬುಲೆನ್ಸ್ ವಾಹನದ ಚಾಲಕರು ಮತ್ತು ಮಾಲಕರಿಗೆ ಸನ್ಮಾನ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ “ಏಕ್ ಪೇಡ್ ಮಾ ಕೇ ನಾಮ್ ” ಕಾರ್ಯಕ್ರಮ

Suddi Udaya

ಸಿಎಎ ಕಾಯಿದೆ ಅನುಷ್ಠಾನ: ಬಿಜೆಪಿ ಮಂಡಲ ಮತ್ತು ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya
error: Content is protected !!