ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರಂಬೋಡಿ: ಕುದುಂಬುಡ -ಕೊಮ್ಮಡ ರಸ್ತೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬೆಳ್ತಂಗಡಿ: ಆರಂಬೋಡಿ ಗ್ರಾಮದ ಕುದುಂಬುಡ – ಕೊಮ್ಮಡ ರಸ್ತೆ ಬದಿಯ ಕುಸಿದ ಭಾಗಕ್ಕೆ ಹಾಗೂ ಸೇತುವೆಯ ನಾಲ್ಕು ಬದಿ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ನೀಡಿದ ಶಾಸಕ ಹರೀಶ್ ಪೂಂಜರವರವನ್ನು ಆ ಭಾಗದ ಗ್ರಾಮಸ್ಥರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಆರಂಬೋಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ವಿಜಯ ಆರಂಬೋಡಿ, ಇನ್ನೂ ಅನೇಕ ಪ್ರಮುಖರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

Suddi Udaya

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದಿಂದ ನಿವೃತ್ತ ಯೋಧ ಸಿ ಜಾರ್ಜ್ ಕುಟ್ಟಿ ಯವರಿಗೆ ಸನ್ಮಾನ

Suddi Udaya

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಮುಂಡಾಜೆ ಪಂಚಾಯತ್ ನಲ್ಲಿ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಶೇ. 98.75 ಫಲಿತಾಂಶ

Suddi Udaya
error: Content is protected !!