25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರಂಬೋಡಿ: ಕುದುಂಬುಡ -ಕೊಮ್ಮಡ ರಸ್ತೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬೆಳ್ತಂಗಡಿ: ಆರಂಬೋಡಿ ಗ್ರಾಮದ ಕುದುಂಬುಡ – ಕೊಮ್ಮಡ ರಸ್ತೆ ಬದಿಯ ಕುಸಿದ ಭಾಗಕ್ಕೆ ಹಾಗೂ ಸೇತುವೆಯ ನಾಲ್ಕು ಬದಿ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ನೀಡಿದ ಶಾಸಕ ಹರೀಶ್ ಪೂಂಜರವರವನ್ನು ಆ ಭಾಗದ ಗ್ರಾಮಸ್ಥರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಆರಂಬೋಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ವಿಜಯ ಆರಂಬೋಡಿ, ಇನ್ನೂ ಅನೇಕ ಪ್ರಮುಖರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya

ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆನಂದ, ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆ

Suddi Udaya

ಧರ್ಮಸ್ಥಳ : ಸಿಂದೂರ ಮಹಿಳಾ ವಿಭಾಗಕ್ಕೆ ಗಣ್ಯರಿಂದ ಮೆಚ್ಚುಗೆ

Suddi Udaya

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಜೂ. 23: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

Suddi Udaya
error: Content is protected !!