23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025: ಸಾನ್ವಿ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಶಸ್ತಿ

ಬೆಳ್ತಂಗಡಿ:ಮಂಗಳೂರು ಫಾದರ್ ಮುಲ್ಲರ್ ಇಂಡೋರ್ ಸ್ಟೇಡಿಯಂ ಕಂಕನಾಡಿಯುಲ್ಲಿ ಡಿ. 21ರಂದು ನಡೆದ ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025ರಲ್ಲಿ ನೆಲ್ಯಾಡಿ ಜ್ಞಾನೋದಯ ಬೆಥನಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಎಸ್ ಕೋಟ್ಯಾನ್ ಬಳಂಜ ರನ್ನರ್ಸ್ ಆಗಿ ಹೊರಹೊಮ್ಮಿದ್ದಾರೆ.

ಇವರು ಬೆಳ್ತಂಗಡಿ ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ಯಶವಂತ ನೆಲ್ಯಾಡಿ ಮತ್ತು ಸೌಮ್ಯ ದಂಪತಿ ಸುಪುತ್ರಿ

Related posts

ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಸೇವಾ ನಿವೃತ್ತಿ

Suddi Udaya

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

Suddi Udaya

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya
error: Content is protected !!