March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳ ಅಮೋಘ ಸಾಧನೆ

ವೇಣೂರು: ಜಿಲ್ಲಾ ಉಪ ನಿರ್ದೇಶಕರ ಕಚೇರಿ ಹಾಗೂ ಸೈಂಟ್ ಥೋಮಸ್ ಶಾಲೆ ಅಲಂಗಾರು ಮೂಡಬಿದ್ರೆ ಇದರ ಆಶ್ರಯದಲ್ಲಿ ದಕ್ಷಿಣಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರು ಶಾಲೆಯ ವಿದ್ಯಾರ್ಥಿಗಳಾದ ಶ್ರೀನಿಕಾ ಎನ್ ಎಸ್ ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು, ಅಮೋಘ್ ತುಳು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಧನುಶ್ರೀ ಎಸ್ ಕುಲಾಲ್ ಕನ್ನಡ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ ತೇಜಸ್ವಿ ಪಿ ರಂಗೋಲಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಶಾಲೆಗೆ ತಾಲೂಕಿಗೆ ಕೀರ್ತಿಯನ್ನು ತಂದಿರುತ್ತಾರೆ.

Related posts

ಲಾಯಿಲ: ರಸ್ತೆ ಬದಿಗೆ ಬಿದ್ದ ಲಾರಿ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಎಸ್. ಡಿ. ಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ವೇದಿಕೆ ಸಿನರ್ಜಿ ಹಮ್ಮಿಕೊಂಡ “ಪ್ರೊಫೆಷನಲ್ ಸಮ್ಮರಿ” ಕಾರ್ಯಕ್ರಮ

Suddi Udaya

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya
error: Content is protected !!