23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ : ದಾನಿಗಳಿಗೆ ಗೌರವಾರ್ಪಣೆ

ಉಜಿರೆ: ಪವಾಡ ಪುರುಷ ಸಂತ ಅಂತೋನಿಯವರ ಹೆಸರಿಗೆ ಸಮರ್ಪಿಸಲ್ಪಟ್ಟ, ದುರಸ್ತಿ ಹಾಗೂ ನವೀಕರಣಗೊಂಡ
ಉಜಿರೆಯ ಸಂತ ಅಂತೋನಿ ಕ್ರೈಸ್ತ ದೇವಾಲಯದ‌ ಉದ್ಟಾಟನೆ ಮತ್ತು ಆಶೀರ್ವಚನ ಕಾರ್ಯಕ್ರಮ
ಡಿ. 22ರಂದು ನಡೆಯಿತು.

ಮಂಗಳೂರು ಧಮ೯ಪ್ರಾಂತ್ಯದ ಧಮ೯ಧ್ಯಕ್ಷರಾದ ರೈ. ರೆ.ಡಾ.ಪೀಟರ್ ಪೌಲ್ ಸಲ್ದಾನ್ಹಾರವರು ಅಧ್ಯಕ್ಷತೆ ವಹಿಸಿ, ನವೀಕರಣಕ್ಕೆ ಸಹಕರಿಸಿದ ದಾನಿಗಳನ್ನು ಗೌರವಿಸಿದರು.
ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಉಜಿರೆ ಮೊಹಿದ್ದೀನ್ ಜುಮಾ ಮಸೀದಿ ಅಧ್ಯಕ್ಷ ಅಬೂಬಕ್ಕರ್ ಯು.ಹೆಚ್ ಭಾಗವಹಿಸಿದ್ದರು.

ಬೆಳ್ತಂಗಡಿ ವಲಯದ ಪ್ರಧಾನ ಧರ್ಮಗುರು ಅ. ವಂ. ವಾಲ್ಟರ್ ಡಿಮೆಲ್ಲೊರವರು, ಉಜಿರೆ ಧರ್ಮಕೇಂದ್ರದ ಧರ್ಮಗುರು ವಂ. ಆಬೆಲ್ ಲೋಬೋ, ಅನುಗ್ರಹ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವಂ. ವಿಜಯ್ ಲೋಬೊ, ಚಚ್೯ ಪಾಲನಾ ಸಮಿತಿ ಉಪಾಧ್ಯಕ್ಷ ಪಾಲನ ಮಂಡಳಿ ಉಪಾಧ್ಯಕ್ಷ ಅಂಟೋನಿ ಫೆರ್ನಾಂಡಿಸ್, ಕಾರ್ಯದರ್ಶಿ ಲಿಗೋರಿ ವಾಸ್,
ಶ್ರೀಮತಿ ಲವೀನಾ ಸಾಂತ್ಯೋರ ಆಯೋಗಾಂಚಿ ಸಂಯೋಜಕಿ ಉಪಸ್ಥಿತರಿದ್ದರು.


ವಲಯದ ಮತ್ತು ಚರ್ಚ್ ನಲ್ಲಿ ಸೇವೆ ಸಲ್ಲಿಸಿದ ಧರ್ಮಗುರುಗಳು ಹಾಗೂ ಇನ್ನಿತರ ಗುರುಗಳು, ಧರ್ಮ ಭಗೀನಿಯರು, ಕ್ರೈಸ್ತ ಭಾಂದವರು ಭಾಗವಹಿಸಿದರು.

ಉಜಿರೆ ಧರ್ಮಕೇಂದ್ರದ ಧರ್ಮಗುರು ವಂ. ಆಬೆಲ್ ಲೋಬೋ ಸ್ವಾಗತಿಸಿದರು. ವಿಶಾಲ್ ಪಿಂಟೋ ಕಾಯ೯ಕ್ರಮ ನಿರೂಪಿಸಿದರು.

Related posts

ತೆಕ್ಕಾರು: ಗಾಳಿ ಮಳೆಗೆ ಅಡಿಕೆ ಗಿಡ ಹಾಗೂ ಮನೆಗೆ ಮರ ಬಿದ್ದು ಹಾನಿ

Suddi Udaya

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

Suddi Udaya

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

Suddi Udaya

ಉಜರೆ: ರತ್ನಮ್ಮ ನಾಯಕ್ ನಿಧನ

Suddi Udaya

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ಡಿ.30: ರೂ.1.62 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪಡಂಗಡಿ ಪ್ರಾ.ಕೃ.ಪ.ಸ. ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡ ಲೋಕಾರ್ಪಣೆ

Suddi Udaya
error: Content is protected !!