July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಾಯ

ನಾವೂರು : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಇದರ ವತಿಯಿಂದ ಇತ್ತೀಚೆಗೆ ಕುತ್ರೊಟ್ಟು ರಸ್ತೆಯ ಹೊಕ್ಕಿಲ ಎಂಬಲ್ಲಿ ಆಟೋ ರಿಕ್ಷಾ ಮಗುಚಿ ಬಿದ್ದು ಮೃತಪಟ್ಟಿರುವ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಅವರ ಪುತ್ರ ತನ್ವಿತ್ ಇವರ ಮನೆಗೆ ಭೇಟಿ ನೀಡಿ ಆರ್ಥಿಕ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಸಮಿತಿ ಅಧ್ಯಕ್ಷ ಪೂವಪ್ಪ ಗೌಡ, ಕಾರ್ಯದರ್ಶಿ ದಿನೇಶ್ ಗೌಡ, ಗ್ರಾಮ ಪಂಚಾಯತ್ ನಿಕಟ ಪೂರ್ವಧ್ಯಕ್ಷ ಅಧ್ಯಕ್ಷ ಗಣೇಶ್ ಗೌಡ, ದೇಜಪ್ಪ ಗೌಡ ಹಾಗೂ ತಾಲೂಕು ಯುವ ವೇದಿಕೆ ಸದಸ್ಯ ಪ್ರದೀಪ್ ಗೌಡ ನಾಗಾಜೆ ಉಪಸ್ಥಿತರಿದ್ದರು.

Related posts

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ದೀಪಾವಳಿ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡ‌ರ್ ಹಸ್ತಾಂತರ

Suddi Udaya

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!