25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಸಾಧನಾಶ್ರೀ ಮಹಿಳಾ ಮಂಡಲ ಉದ್ಘಾಟನೆ

ಹೊಸಂಗಡಿ: ಪಡ್ಡಂದಡ್ಕ ಸಾಧನಾ ಶ್ರೀ ಮಹಿಳಾ ಮಂಡಲ ಇದರ ಉದ್ಘಾಟನಾ ಕಾರ್ಯಕ್ರಮವು ಡಿ. 21ರಂದು ಶ್ರೀ ಮಂಜುನಾಥೇಶ್ವರ ಸಭಾಭವನ ಪಡ್ಡಂದಡ್ಕದಲ್ಲಿ ಜರುಗಿತು.

ಉದ್ಘಾಟನೆಯನ್ನು ರಾಷ್ಟ್ರ ಸೇವಿಕಾ ಸಮಿತಿಯ ಮಂಗಳೂರು ವಿಭಾಗದ ಜಿಲ್ಲಾ ಕಾರ್ಯವಾಹಿಕೆ ಶ್ರೀಮತಿ ಗಿರಿಜಾ ಭಟ್ ನೆರವೇರಿಸಿದರು.

ಅಧ್ಯಕ್ಷತೆಯನ್ನು ಸಾಧನಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಪ್ರತಿಭಾ ಸುಧೀರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಂಜುನಾಥೇಶ್ವರ ಭಜನಾ ಮಂಡಳಿಯ ಕಾರ್ಯದರ್ಶಿ ರಮೇಶ್ ಮೂಲ್ಯ ಮತ್ತು ಕೋಶಾಧಿಕಾರಿ ಕುಶ ಪಿ ಉಪಸ್ಥಿತರಿದ್ದರು.

ಸಾಧನಾ ಶ್ರೀ ಮಹಿಳಾ ಮಂಡಲದ ಕಾರ್ಯದರ್ಶಿ ನಳಿನಾಕ್ಷಿ ಸುಧಾಕರ್ ಮಹಿಳಾ ಮಂಡಲದ ಪದವಿಯನ್ನು ವಾಚಿಸಿದರು. ಆಟೋಟ ಸ್ಪರ್ಧೆಯ ವಿಜೇತರ ಪಟ್ಟಿಯನ್ನು ರಕ್ಷಿತಾ ಆರ್ ವಾಚಿಸಿದರು. ಶೋಭಾ ಅರುಣ್ ಹೆಗ್ಡೆ ಸ್ವಾಗತಿಸಿ , ರೇಷ್ಮಾ ಕಾರ್ಯಕ್ರಮ ನಿರೂಪಿಸಿ, ಲತಾ ನಾಯಕ್ ವಂದಿಸಿದರು. ಈ ಸಂದರ್ಭದಲ್ಲಿ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಅಯೋಧ್ಯೆ ಸಂಭ್ರಮಾಚರಣೆ ಸಂದರ್ಭ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳಿಂದ ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ನಾಮಕರಣ

Suddi Udaya

ಜೂ.16: ತಾಲೂಕು ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ಧರ್ಮಸ್ಥಳ ಗ್ರಾ. ಪಂ. ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ : ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya

ಮೇ 17: ಬೆಳ್ತಂಗಡಿ ರೋಟರಿ ಸಂಸ್ಥೆಯಿಂದ “ಕನ್ನಡ ಸಾಹಿತ್ಯ ಸಂಭ್ರಮ ಮತ್ತು ಬಹುಭಾಷಾ ಕವಿ ಗೋಷ್ಠಿ” ಸಮ್ಮೇಳನ

Suddi Udaya
error: Content is protected !!