September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

ಬೆಳ್ತಂಗಡಿ: ಬುರುಡೆ ಪ್ರಕರಣ ಸಂಬಂಧ ಸಹಿ ಹಾಕಲು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಡಿ.22 ರಂದು ಬೆಳಗ್ಗೆ 11:30 ಕ್ಕೆ ಬುರುಡೆ ಚಿನ್ನಯ್ಯ ತನ್ನ ಪತ್ನಿ ಮಲ್ಲಿಕಾ ಜೊತೆ ಬಾಡಿಗೆ ಆಟೋ ರಿಕ್ಷಾದಲ್ಲಿ ಬಂದು ಹಾಜರಾಗಿ ಎಸ್ಐಟಿ ದಾಖಲೆ ಪುಸ್ತಕಕ್ಕೆ ಸಹಿ ಹಾಕಿ ವಾಪಸ್ 12:30 ಕ್ಕೆ ಆಟೋ ರಿಕ್ಷಾದಲ್ಲಿ ತೆರಳಿದ್ದಾನೆ‌.

Related posts

ಉಜಿರೆ : ಹಲಕ್ಕೆ ನಿವಾಸಿ ಫ್ಲೋರಿನ್ ರೆಬೆಲ್ಲೋ ನಿಧನ

Suddi Udaya

ಕಲ್ಮಂಜ : ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಪಜಿರಡ್ಕ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆಡಳಿತ ಮಂಡಳಿ ನಿರ್ದೇಶಕರಾಗಿ ಶಶಿ ಕುಮಾರ್ ರೈ ಬಾಲ್ಯೊಟ್ಟು

Suddi Udaya

ಇಂದಬೆಟ್ಟು ಟೀಮ್ ದೇವನಾರಿ ವತಿಯಿಂದ ದೇವನಾರಿ ಸ.ಹಿ.ಪ್ರಾ. ಶಾಲೆಗೆ ಉಚಿತ ಪುಸ್ತಕ ವಿತರಣೆ

Suddi Udaya

ಅಳದಂಗಡಿಯಲ್ಲಿ ನಡೆದ ತುಳುನಾಡ ಸಿಂಗಾರ ಕಾರ್ಯಕ್ರಮದಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ

Suddi Udaya

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

Suddi Udaya
error: Content is protected !!