July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆದಿಗುರು ಫ್ಯಾಷನ್ ಡಿಸೈನ್ ವಿದ್ಯಾರ್ಥಿಗಳಿಂದ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ

ಉಜಿರೆ : ಇಲ್ಲಿಯ ಆದಿಗುರು ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದ ಒಂದು ವರ್ಷದ ಫ್ಯಾಷನ್ ಡಿಸೈನಿಂಗ್ ವಿದ್ಯಾರ್ಥಿಗಳಿಗೆ ಸಿದ್ದ ಉಡುಪು ಉದ್ಯಮ ಕ್ಷೇತ್ರದ ಬಗ್ಗೆ ತಿಳುವಳಿಕೆ ನೀಡುವ ನಿಟ್ಟಿನಲ್ಲಿ ತರಭೇತಿ ಕೇಂದ್ರದ ಮಾಲಕರಾದ ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್ ಇವರ ಸಹಕಾರದಲ್ಲಿ ಡಿ. 19ರಂದು ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ, ಬೆಳ್ತಂಗಡಿ ಇಲ್ಲಿಗೆ ಭೇಟಿ ನೀಡಲಾಯಿತು.

ಸಿರಿ ಗ್ರಾಮೋದ್ಯೋಗ ಸಂಸ್ಥೆಯು, ಆಧುನಿಕ ಯಂತ್ರೋಪಕರಣಗಳು ಮತ್ತು ಕಾರ್ಮಿಕರ ಅರೋಗ್ಯ ಹಾಗೂ ಸುರಕ್ಷತೆಯ ಬಗ್ಗೆ ಕಾಳಜಿ ಹೊಂದಿರುವ ಹಾಗೂ ಗ್ರಾಮೀಣ ಮಹಿಳೆಯರಿಗೆ ಅತ್ಯಧಿಕ ಉದ್ಯೋಗಾವಕಾಶ ನೀಡಿದ ಸುಸಜ್ಜಿತ ಸಂಸ್ಥೆಯಾಗಿದೆ.
ಸಂಸ್ಥೆಯ ಪ್ರತಿಯೊಂದು ಯಂತ್ರೋಪಕರಣ ಹಾಗೂ ಉತ್ಪಾದನೆಯ ಬಗ್ಗೆ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಜನಾರ್ಧನ್ ಹಾಗೂ ಜನರಲ್ ಮ್ಯಾನೇಜರ್ ಜೀವನ್ ಇವರು ಮಾಹಿತಿ ನೀಡಿದರು.

ಆದಿಗುರು ಕೌಶಲ್ಯಾಭಿವೃದ್ಧಿ ತರಭೇತಿ ಕೇಂದ್ರವು ಸತತ ಮೂರು ವರ್ಷದಿಂದ ಉಜಿರೆಯಲ್ಲಿ ಫ್ಯಾಷನ್ ಡಿಸೈನಿಂಗ್, ಎಂಬ್ರಾಯ್ ಡರಿ, ಮೆಹಂದಿ, ಆರ್ಟ್ ಮತ್ತು ಕ್ರಾಫ್ಟ್ ಮೊದಲಾದ ತರಭೇತಿ ಗಳನ್ನು ನೀಡುತ್ತಾ ಬಂದಿರುವ ಸಂಸ್ಥೆಯಾಗಿರುತ್ತದೆ.

Related posts

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಕ್ಷೇತ್ರದ ಉಸ್ತುವಾರಿಗಳ ಸಭೆ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ವೇಣೂರು: ತುಂಗಮ್ಮ ಪೂಜಾರಿ ನಿಧನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya
error: Content is protected !!