July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರಂಬೋಡಿ: ಕುದುಂಬುಡ -ಕೊಮ್ಮಡ ರಸ್ತೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬೆಳ್ತಂಗಡಿ: ಆರಂಬೋಡಿ ಗ್ರಾಮದ ಕುದುಂಬುಡ – ಕೊಮ್ಮಡ ರಸ್ತೆ ಬದಿಯ ಕುಸಿದ ಭಾಗಕ್ಕೆ ಹಾಗೂ ಸೇತುವೆಯ ನಾಲ್ಕು ಬದಿ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ನೀಡಿದ ಶಾಸಕ ಹರೀಶ್ ಪೂಂಜರವರವನ್ನು ಆ ಭಾಗದ ಗ್ರಾಮಸ್ಥರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಆರಂಬೋಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ವಿಜಯ ಆರಂಬೋಡಿ, ಇನ್ನೂ ಅನೇಕ ಪ್ರಮುಖರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಗ್ರಾ.ಪಂ.ನಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ

Suddi Udaya

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

Suddi Udaya

ನಿಡ್ಲೆ ಅಗ್ರಿಲೀಫ್ ಸಂಸ್ಥೆಗೆ ಝೆಡ್ ಬೆಳ್ಳಿ ಪ್ರಮಾಣ ಪತ್ರ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಂದ ಶೈಕ್ಷಣಿಕ ಭೇಟಿ ಕಾರ್ಯಕ್ರಮ

Suddi Udaya

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya
error: Content is protected !!