September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ

ಬೆಳ್ತಂಗಡಿ: ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮವು ಡಿ.21 ರಂದು , ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ನೆರವೇರಿತು.

ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಆಗಮಿಸಿ ಸಮವಸ್ತ್ರ ವಿತರಣೆಯನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮಚ್ಚಿನ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರಾದ ಪ್ರಮೋದ್, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಸೇವಾ ಪ್ರತಿನಿಧಿಗಳಾದ ಶ್ರೀಮತಿ ನಂದಿನಿ, ಭಜನಾ ತರಬೇತುದಾರರಾದ ಸಂದೇಶ್ ಮದ್ದಡ್ಕ ಭಾಗವಹಿಸಿದ್ದರು.


ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷ ವಸಂತ ಮಡಕ್ಕಿಲ, ಸದಸ್ಯರು ಮತ್ತು ಪೋಷಕರು ಉಪಸ್ಥಿತರಿದ್ದು, ಗೌರವಾಧ್ಯಕ್ಷ ಸದಾನಂದ ಶೆಟ್ಟಿ ಮಡಪಾಡಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Related posts

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

Suddi Udaya

ಬುರುಡೆ ಷಡ್ಯಂತ್ರ ಪ್ರಕರಣ: ಇಬ್ಬರ ಮೊಬೈಲ್ ಬಿಡುಗಡೆ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ ಎಲ್ ಭೈರಪ್ಪ ಅವರಿಗೆ ನುಡಿನಮನ

Suddi Udaya

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya
error: Content is protected !!