25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಸರಕಾರಿ ಶಾಲೆಯಲ್ಲಿ ಮೆಟ್ರಿಕ್ ಮೇಳ

ಗೇರುಕಟ್ಟೆ : ನಾಳ ಉನ್ನತಿಕರೀಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್‌ ಮೇಳ ನಡೆಯಿತು.
ನಾಳ ಶಾಲಾ ಹಿರಿಯ ವಿದ್ಯಾರ್ಥಿ ಹಾಗೂ ಉದ್ಯಮಿ ಸಂಶೀರ್ ನಾಳ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಶಾಲಾ ಎಸ್.ಡಿ.ಯಂ.ಸಿ. ಅಧ್ಯಕ್ಷ ಮೋಹನ ಗೌಡ ತಾರೆಮಾರು ಅಧ್ಯಕ್ಷತೆಯನ್ನು ವಹಿಸಿದ್ದರು.
ಶಾಲಾ ಮುಖ್ಯ ಗುರು ಪಿಲಿಪ್ ರೊನಾಲ್ಡ್ ಡಿಮೆಲ್ಲೊ ಅವರು ಪ್ರಾಸ್ತಾವಿಕ ಮಾತನಾಡಿ ಮೆಟ್ರಿಕ್ ಮೇಳದ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ಎಸ್.ಡಿ.ಯಂಸಿ ಉಪಾಧ್ಯಕ್ಷೆ ರೀತಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಪೆಂರ್ಬುಡ ಉಪಸ್ಥಿತರಿದ್ದರು.

ಶಿಕ್ಷಕಿ ಸಿಸಿಲಿಯ ಫ್ಲಾವಿಯಾ ಡಿಕೋಸ್ತ ಸ್ವಾಗತಿಸಿ, ಶಿಕ್ಷಕಿ ಜಲಜಾಕ್ಷಿ.ಪಿ ವಂದಿಸಿದರು.
ಶಿಕ್ಷಕಿ ಕವಿತಾ ನಿರೂಪಣೆ ಮಾಡಿದರು. ಶಿಕ್ಷಕಿ ದಮಯಂತಿ ಯಂ ಸಹಕರಿಸಿದರು. ಮೆಟ್ರಿಕ್ ಮೇಳದಲ್ಲಿ ತರಕಾರಿ, ವಿವಿಧ ಸೊಪ್ಪುಗಳು, ಹಣ್ಣು ಹಂಪಲು, ತಂಪು ಪಾನೀಯಗಳು, ಮನೆಯಲ್ಲಿ ತಯಾರಿಸಿದ ತಿಂಡಿ ತಿನಿಸುಗಳು, ಜೇನು ತುಪ್ಪ, ಹೂವಿನ ಗಿಡಗಳು, ತರಕಾರಿ ಗಿಡಗಳು, ಅಕ್ಕೇರಿಯಂ ಮೀನಿನ ಮಳಿಗೆಗಳು ಜನರಿಂದ ಮೆಚ್ಚುಗೆ ಪಡೆಯಿತು.

Related posts

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬಿ.ಸಿ.ರೋಡಿನಿಂದ ದೇವರ ಆಭರಣ, ಉತ್ಸವ ಮೂರ್ತಿ ಮೆರವಣಿಗೆ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

Suddi Udaya

ಅರಸಿನಮಕ್ಕಿ ಸ. ಪ್ರೌ. ಶಾಲೆಯಲ್ಲಿ ಸ್ವಾತಂತ್ಯೋತ್ಸವ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ – ಸನ್ಮಾನ ಕಾರ್ಯಕ್ರಮ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಬಹುಮಾನ

Suddi Udaya

ಪ್ರೋ| ಎ. ಕೃಷ್ಣಪ್ಪ ಪೂಜಾರಿಯವರಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ “ಜೀವಮಾನ ಸಾಧನಾ ಪ್ರಶಸ್ತಿ”

Suddi Udaya
error: Content is protected !!