September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಾಯ

ನಾವೂರು : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಇದರ ವತಿಯಿಂದ ಇತ್ತೀಚೆಗೆ ಕುತ್ರೊಟ್ಟು ರಸ್ತೆಯ ಹೊಕ್ಕಿಲ ಎಂಬಲ್ಲಿ ಆಟೋ ರಿಕ್ಷಾ ಮಗುಚಿ ಬಿದ್ದು ಮೃತಪಟ್ಟಿರುವ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಅವರ ಪುತ್ರ ತನ್ವಿತ್ ಇವರ ಮನೆಗೆ ಭೇಟಿ ನೀಡಿ ಆರ್ಥಿಕ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಸಮಿತಿ ಅಧ್ಯಕ್ಷ ಪೂವಪ್ಪ ಗೌಡ, ಕಾರ್ಯದರ್ಶಿ ದಿನೇಶ್ ಗೌಡ, ಗ್ರಾಮ ಪಂಚಾಯತ್ ನಿಕಟ ಪೂರ್ವಧ್ಯಕ್ಷ ಅಧ್ಯಕ್ಷ ಗಣೇಶ್ ಗೌಡ, ದೇಜಪ್ಪ ಗೌಡ ಹಾಗೂ ತಾಲೂಕು ಯುವ ವೇದಿಕೆ ಸದಸ್ಯ ಪ್ರದೀಪ್ ಗೌಡ ನಾಗಾಜೆ ಉಪಸ್ಥಿತರಿದ್ದರು.

Related posts

ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ

Suddi Udaya

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

Suddi Udaya

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

Suddi Udaya

ಲಾಯಿಲ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಭೇಟಿ

Suddi Udaya

ಮದ್ದಡ್ಕ: ಪ್ರದೀಪ್ ನಾಯಕ್ ಬಲ್ಕತ್ಯಾರು ಇವರಿಂದ ಇ ಸಿ ಜಿ ಯಂತ್ರ ಕೊಡುಗೆ

Suddi Udaya

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya
error: Content is protected !!