July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಸಾಧನಾಶ್ರೀ ಮಹಿಳಾ ಮಂಡಲ ಉದ್ಘಾಟನೆ

ಹೊಸಂಗಡಿ: ಪಡ್ಡಂದಡ್ಕ ಸಾಧನಾ ಶ್ರೀ ಮಹಿಳಾ ಮಂಡಲ ಇದರ ಉದ್ಘಾಟನಾ ಕಾರ್ಯಕ್ರಮವು ಡಿ. 21ರಂದು ಶ್ರೀ ಮಂಜುನಾಥೇಶ್ವರ ಸಭಾಭವನ ಪಡ್ಡಂದಡ್ಕದಲ್ಲಿ ಜರುಗಿತು.

ಉದ್ಘಾಟನೆಯನ್ನು ರಾಷ್ಟ್ರ ಸೇವಿಕಾ ಸಮಿತಿಯ ಮಂಗಳೂರು ವಿಭಾಗದ ಜಿಲ್ಲಾ ಕಾರ್ಯವಾಹಿಕೆ ಶ್ರೀಮತಿ ಗಿರಿಜಾ ಭಟ್ ನೆರವೇರಿಸಿದರು.

ಅಧ್ಯಕ್ಷತೆಯನ್ನು ಸಾಧನಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಪ್ರತಿಭಾ ಸುಧೀರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಂಜುನಾಥೇಶ್ವರ ಭಜನಾ ಮಂಡಳಿಯ ಕಾರ್ಯದರ್ಶಿ ರಮೇಶ್ ಮೂಲ್ಯ ಮತ್ತು ಕೋಶಾಧಿಕಾರಿ ಕುಶ ಪಿ ಉಪಸ್ಥಿತರಿದ್ದರು.

ಸಾಧನಾ ಶ್ರೀ ಮಹಿಳಾ ಮಂಡಲದ ಕಾರ್ಯದರ್ಶಿ ನಳಿನಾಕ್ಷಿ ಸುಧಾಕರ್ ಮಹಿಳಾ ಮಂಡಲದ ಪದವಿಯನ್ನು ವಾಚಿಸಿದರು. ಆಟೋಟ ಸ್ಪರ್ಧೆಯ ವಿಜೇತರ ಪಟ್ಟಿಯನ್ನು ರಕ್ಷಿತಾ ಆರ್ ವಾಚಿಸಿದರು. ಶೋಭಾ ಅರುಣ್ ಹೆಗ್ಡೆ ಸ್ವಾಗತಿಸಿ , ರೇಷ್ಮಾ ಕಾರ್ಯಕ್ರಮ ನಿರೂಪಿಸಿ, ಲತಾ ನಾಯಕ್ ವಂದಿಸಿದರು. ಈ ಸಂದರ್ಭದಲ್ಲಿ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ: ವಿ.ಪ. ಸದಸ್ಯ ಕಿಶೋರ್ ಕುಮಾರ್

Suddi Udaya

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ದೊಂಡೊಲೆಯ ವಿಕಲಚೇತನ ಕುಟುಂಬಕ್ಕೆ ಸಹಾಯಹಸ್ತ : ಅರ್ಹರ ಸೇವೆಗೆ ಬೆಳ್ತಂಗಡಿ ಲಯನ್ಸ್ ತೆರೆದುಕೊಂಡಿದೆ-ವಲಯಾಧ್ಯಕ್ಷ ದಿನೇಶ್

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ನೂತನ ಅಧ್ಯಕ್ಷರಾಗಿ ಪ್ರಫುಲ್ಲಚಂದ್ರ ಆಯ್ಕೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
error: Content is protected !!