22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ಕ್ಷೇತ್ರದ ಶ್ರೀ ಈಶ್ವರ ದೇವರ ಗರ್ಭಗುಡಿಯ ಪಾದುಕನ್ಯಾಸ

ಮಚ್ಚಿನ: ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶಿಲಾಮಯ ಈಶ್ವರ ದೇವರ ಗರ್ಭಗ್ರಹ ಹಾಗೂ ತೀರ್ಥಮಂಟಪದ ನಿರ್ಮಾಣದ ಪ್ರಯುಕ್ತ ಪಾದುಕನ್ಯಾಸವು ಡಿ.21 ರಂದು ಬ್ರಹ್ಮಶ್ರೀ ದೇರೆಬೈಲು ಡಾ. ಶಿವಪ್ರಸಾದ ತಂತ್ರಿಗಳ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು.

ಅನುವಂಶಿಯ ಆಡಳಿತ ಮೊಕ್ತೇಸರರಾದ ಡಾ| ಎಂ ಹರ್ಷ ಸಂಪಿಗೆತ್ತಾಯ ಧಾರ್ಮಿಕ ವಿಧಿಗಳಲ್ಲಿ ಭಾಗಿಯಾದರು. ಶಿಲ್ಪಿಯವರಾದ ಅಶೋಕ ಕಾರ್ಕಳ, ಇಂಜಿನಿಯರ್ ಯತೀಶ್ ರೈ ಕೈಲ, ದೇವಾಲಯದ ಸಿಂಬದಿ ವರ್ಗ, ಊರಿನ ಗ್ರಾಮಸ್ಥರು ಹಾಗೂ ಗಣ್ಯರು ಪಾಲ್ಗೊಂಡರು.

Related posts

ಜಾರಿಗೆಬೈಲು ಬದ್ರ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬೂಬಕ್ಕರ್, ಕಾರ್ಯದರ್ಶಿಯಾಗಿ ಹಾರಿಶ್ ಆಯ್ಕೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ವೈಭವಪೂರ್ಣ ಹಸಿರುವಾಣಿ ಸಮರ್ಪಣೆ ಹಾಗೂ ನೂತನ ಅಕ್ಷೋಭ್ಯ ಅನ್ನಛತ್ರ ಉದ್ಘಾಟನೆ

Suddi Udaya

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

Suddi Udaya

ಎ.ಬಿ.ಕೆ ಗಲ್ಫ್ ಕಮಿಟಿ ಕುದ್ರಡ್ಕ ವಾರ್ಷಿಕ ಮಹಾಸಭೆ ಹಾಗೂ “ಮೆಹ್ಫಿಲ್-ಈ-ಗಲ್ಫ್ ಮೀಟ್”

Suddi Udaya

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

Suddi Udaya

ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆನಂದ, ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆ

Suddi Udaya
error: Content is protected !!