25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ಕ್ಷೇತ್ರದ ಶ್ರೀ ಈಶ್ವರ ದೇವರ ಗರ್ಭಗುಡಿಯ ಪಾದುಕನ್ಯಾಸ

ಮಚ್ಚಿನ: ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶಿಲಾಮಯ ಈಶ್ವರ ದೇವರ ಗರ್ಭಗ್ರಹ ಹಾಗೂ ತೀರ್ಥಮಂಟಪದ ನಿರ್ಮಾಣದ ಪ್ರಯುಕ್ತ ಪಾದುಕನ್ಯಾಸವು ಡಿ.21 ರಂದು ಬ್ರಹ್ಮಶ್ರೀ ದೇರೆಬೈಲು ಡಾ. ಶಿವಪ್ರಸಾದ ತಂತ್ರಿಗಳ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು.

ಅನುವಂಶಿಯ ಆಡಳಿತ ಮೊಕ್ತೇಸರರಾದ ಡಾ| ಎಂ ಹರ್ಷ ಸಂಪಿಗೆತ್ತಾಯ ಧಾರ್ಮಿಕ ವಿಧಿಗಳಲ್ಲಿ ಭಾಗಿಯಾದರು. ಶಿಲ್ಪಿಯವರಾದ ಅಶೋಕ ಕಾರ್ಕಳ, ಇಂಜಿನಿಯರ್ ಯತೀಶ್ ರೈ ಕೈಲ, ದೇವಾಲಯದ ಸಿಂಬದಿ ವರ್ಗ, ಊರಿನ ಗ್ರಾಮಸ್ಥರು ಹಾಗೂ ಗಣ್ಯರು ಪಾಲ್ಗೊಂಡರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅವಶ್ಯವಿರುವ ರಸ್ತೆ ಮತ್ತು ಸೇತುವೆ ರಚನೆ ಕಾಮಗಾರಿ ಅನುದಾನಕ್ಕೆ ಲೋಕೋಪಯೋಗಿ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ – ವಸಂತ ಮರಕಡ ಅಧ್ಯಕ್ಷತೆಯ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜು ಎದುರು ಸ್ಕೂಟಿ ಮತ್ತು ಗೂಡ್ಸ್ ಲಾರಿ ಡಿಕ್ಕಿ

Suddi Udaya

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಸವಣಾಲು ಬೊಲ್ಲೊಟ್ಟುಗುತ್ತು ನಿವಾಸಿ, ಲಯನ್ಸ್ ಕ್ಲಬ್‌ ಮಾಜಿ ಅಧ್ಯಕ್ಷ ಲ| ಬಿ. ರಘುರಾಮ ಗಾಂಭೀರ ನಿಧನ

Suddi Udaya

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya
error: Content is protected !!