23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಡಿತ; ಮಹಿಳೆ ಸಾವು

ಶಿಶಿಲ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಹಾವಿನ ಕಡಿತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಡಿ. 21ರಂದು ಶಿಶಿಲದಲ್ಲಿ ನಡೆದಿದೆ.

ಗುಡ್ಡೆತೋಟ ನಿವಾಸಿ ಪ್ರೇಮ ( 55ವ.) ಮೃತ ಮಹಿಳೆ. ಮಧ್ಯಾಹ್ನದ ವೇಳೆ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಮಹಿಳೆಗೆ ನಾಗರಹಾವು ಕಡಿದಿದ್ದು, ಹಾವು ಕಡಿದ ತಕ್ಷಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಶೌರ್ಯ ವಿಪತ್ತು ತಂಡದ ಸದಸ್ಯರ ಸಹಾಯದೊಂದಿಗೆ ಕರೆದೋಯ್ಯಲಾಯಿತಾದರೂ ವಿಷ ವಿಪರೀತ ಅವರಿಸಿರುವ ಕಾರಣ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ಈಗಾಗಲೇ ತನ್ನ ಪತಿ ಶಾಂತಪ್ಪರವರನ್ನು ಕಳೆದುಕೊಂಡಿದ್ದು ಓರ್ವ ಹೆಣ್ಣು ಮಗಳು ವಿಜಯ ಹಾಗೂ ಪುತ್ರ ದಯಾನಂದ ಇವರನ್ನು ಅಗಲಿದ್ದಾರೆ.

Related posts

ಗರ್ಡಾಡಿ ನಿವಾಸಿ ಲೀಲಾ ಹೃದಯಾಘಾತದಿಂದ ನಿಧನ

Suddi Udaya

ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಡಾ. ಪ್ರಸನ್ನಕುಮಾರ ಐತಾಳ್ ಆಯ್ಕೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕ ಸ್ಥಾನದ ಉಪಚುನಾವಣೆಗೆ ಮಾಜಿ ಸೈನಿಕ ತಂಗಚ್ಚನ್ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya

ಉಜಿರೆ: ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಭೀಕರ ಗಾಳಿ -ಮಳೆ: ಬೆಳ್ತಂಗಡಿ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
error: Content is protected !!