July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025: ಸಾನ್ವಿ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಶಸ್ತಿ

ಬೆಳ್ತಂಗಡಿ:ಮಂಗಳೂರು ಫಾದರ್ ಮುಲ್ಲರ್ ಇಂಡೋರ್ ಸ್ಟೇಡಿಯಂ ಕಂಕನಾಡಿಯುಲ್ಲಿ ಡಿ. 21ರಂದು ನಡೆದ ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025ರಲ್ಲಿ ನೆಲ್ಯಾಡಿ ಜ್ಞಾನೋದಯ ಬೆಥನಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಎಸ್ ಕೋಟ್ಯಾನ್ ಬಳಂಜ ರನ್ನರ್ಸ್ ಆಗಿ ಹೊರಹೊಮ್ಮಿದ್ದಾರೆ.

ಇವರು ಬೆಳ್ತಂಗಡಿ ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ಯಶವಂತ ನೆಲ್ಯಾಡಿ ಮತ್ತು ಸೌಮ್ಯ ದಂಪತಿ ಸುಪುತ್ರಿ

Related posts

ಪ್ರೋ| ಎ. ಕೃಷ್ಣಪ್ಪ ಪೂಜಾರಿಯವರಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ “ಜೀವಮಾನ ಸಾಧನಾ ಪ್ರಶಸ್ತಿ”

Suddi Udaya

ಪಟ್ರಮೆ: ಪಟ್ಟೂರು ಗುತ್ತು ಮನೆತನದ ನಿವಾಸಿ ಕುಂಞಣ್ಣ ಶೆಟ್ಟಿ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಅಶ್ವಿನಿ ಎಸ್. ಶೆಟ್ಟಿ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

Suddi Udaya

ಉಜಿರೆ: ಅತ್ತಾಜೆ ನಿವಾಸಿ ಜಂಶೀರ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya
error: Content is protected !!