September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025: ಸಾನ್ವಿ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಶಸ್ತಿ

ಬೆಳ್ತಂಗಡಿ:ಮಂಗಳೂರು ಫಾದರ್ ಮುಲ್ಲರ್ ಇಂಡೋರ್ ಸ್ಟೇಡಿಯಂ ಕಂಕನಾಡಿಯುಲ್ಲಿ ಡಿ. 21ರಂದು ನಡೆದ ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025ರಲ್ಲಿ ನೆಲ್ಯಾಡಿ ಜ್ಞಾನೋದಯ ಬೆಥನಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಎಸ್ ಕೋಟ್ಯಾನ್ ಬಳಂಜ ರನ್ನರ್ಸ್ ಆಗಿ ಹೊರಹೊಮ್ಮಿದ್ದಾರೆ.

ಇವರು ಬೆಳ್ತಂಗಡಿ ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ಯಶವಂತ ನೆಲ್ಯಾಡಿ ಮತ್ತು ಸೌಮ್ಯ ದಂಪತಿ ಸುಪುತ್ರಿ

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ತೋಟತ್ತಾಡಿ : ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ : ಆರ್.ಎಫ್.ಓ ಮೋಹನ್ ಕುಮಾರ್ ಎಸಿಎಫ್ ಆಗಿ ಮುಂಬಡ್ತಿ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

Suddi Udaya
error: Content is protected !!