July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ಪ್ರದರ್ಶನ

ಗುರುವಾಯನಕೆರೆ: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಗುರುವಾಯನಕೆರೆ ಶಕ್ತಿನಗರ ವಿದ್ವತ್ ಪಿಯು ಕಾಲೇಜು ಇಲ್ಲಿ ವಿದ್ಯುದ್ದೀಪಾಲಂಕೃತ ಭವ್ಯ ರಂಗಮಂಟಪದಲ್ಲಿ ಸಂಪೂರ್ಣ ‘ದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟವು ಡಿ.20ರಂದು ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಅಭ್ಯಾಸ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕಾರ್ತೀಕೇಯ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

ವಿದ್ವತ್ ಪಿಯು ಕಾಲೇಜಿನ ಚೆಯರ್ ಮೆನ್ ಸುಭಾಶ್ಚಂದ್ರ ಶೆಟ್ಟಿ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ಸಿ.ಎ ಪರೀಕ್ಷೆ: ಕುಮ್ಮುಂಜ ನಿವಾಸಿ ಕೃಷ್ಣರಾಜ ತಂತ್ರಿ ಉತ್ತೀರ್ಣ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಬರ್ಬರ ಕೊಲೆ ಪ್ರಕರಣ: ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡದಿಂದ ತನಿಖೆ

Suddi Udaya

ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು

Suddi Udaya

ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಸ್ಥಾಪನೆಗೆ ಕರೆ

Suddi Udaya

ಧರ್ಮಸ್ಥಳ: ಮುಳಿಕ್ಕಾರ್ ಭಾರಿ ಗಾಳಿ ಮಳೆಗೆ ಹಾನಿಯಾದ ಮನೆಗೆ ಧರ್ಮಸ್ಥಳ ಗ್ರಾ.ಪಂ. ನಿಂದ ಆರ್ಥಿಕ ನೆರವು

Suddi Udaya

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya
error: Content is protected !!