September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳ ಅಮೋಘ ಸಾಧನೆ

ವೇಣೂರು: ಜಿಲ್ಲಾ ಉಪ ನಿರ್ದೇಶಕರ ಕಚೇರಿ ಹಾಗೂ ಸೈಂಟ್ ಥೋಮಸ್ ಶಾಲೆ ಅಲಂಗಾರು ಮೂಡಬಿದ್ರೆ ಇದರ ಆಶ್ರಯದಲ್ಲಿ ದಕ್ಷಿಣಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರು ಶಾಲೆಯ ವಿದ್ಯಾರ್ಥಿಗಳಾದ ಶ್ರೀನಿಕಾ ಎನ್ ಎಸ್ ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು, ಅಮೋಘ್ ತುಳು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಧನುಶ್ರೀ ಎಸ್ ಕುಲಾಲ್ ಕನ್ನಡ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ ತೇಜಸ್ವಿ ಪಿ ರಂಗೋಲಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಶಾಲೆಗೆ ತಾಲೂಕಿಗೆ ಕೀರ್ತಿಯನ್ನು ತಂದಿರುತ್ತಾರೆ.

Related posts

ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಸ್ತಬ್ಧಚಿತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

Suddi Udaya

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya

ಗರ್ಡಾಡಿ ಯುವಕ ಮಂಡಲ ವತಿಯಿಂದ 34ನೇ ವರ್ಷದ ಮೊಸರು ಕುಡಿಕೆ ಉತ್ಸವ: ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬರಮೇಲು

Suddi Udaya

ಕೇಳ್ಕರ, ಕಲ್ಲಮೆ – ಮುಂಡೂರು ಕೆಸರುಮಯ; ರಸ್ತೆ ಸಂಚಾರಕ್ಕೆ ಅಡ್ಡಿ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ

Suddi Udaya

ಜೂ.30: ನಿಮ್ಮ ಸೌಂದರ್ಯದ ರಾಯಭಾರಿ “ನೂರಾ ಗೋಲ್ಡ್ & ಡೈಮಂಡ್ಸ್” ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya
error: Content is protected !!