25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಸಾಧನಾಶ್ರೀ ಮಹಿಳಾ ಮಂಡಲ ಉದ್ಘಾಟನೆ

ಹೊಸಂಗಡಿ: ಪಡ್ಡಂದಡ್ಕ ಸಾಧನಾ ಶ್ರೀ ಮಹಿಳಾ ಮಂಡಲ ಇದರ ಉದ್ಘಾಟನಾ ಕಾರ್ಯಕ್ರಮವು ಡಿ. 21ರಂದು ಶ್ರೀ ಮಂಜುನಾಥೇಶ್ವರ ಸಭಾಭವನ ಪಡ್ಡಂದಡ್ಕದಲ್ಲಿ ಜರುಗಿತು.

ಉದ್ಘಾಟನೆಯನ್ನು ರಾಷ್ಟ್ರ ಸೇವಿಕಾ ಸಮಿತಿಯ ಮಂಗಳೂರು ವಿಭಾಗದ ಜಿಲ್ಲಾ ಕಾರ್ಯವಾಹಿಕೆ ಶ್ರೀಮತಿ ಗಿರಿಜಾ ಭಟ್ ನೆರವೇರಿಸಿದರು.

ಅಧ್ಯಕ್ಷತೆಯನ್ನು ಸಾಧನಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಪ್ರತಿಭಾ ಸುಧೀರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಂಜುನಾಥೇಶ್ವರ ಭಜನಾ ಮಂಡಳಿಯ ಕಾರ್ಯದರ್ಶಿ ರಮೇಶ್ ಮೂಲ್ಯ ಮತ್ತು ಕೋಶಾಧಿಕಾರಿ ಕುಶ ಪಿ ಉಪಸ್ಥಿತರಿದ್ದರು.

ಸಾಧನಾ ಶ್ರೀ ಮಹಿಳಾ ಮಂಡಲದ ಕಾರ್ಯದರ್ಶಿ ನಳಿನಾಕ್ಷಿ ಸುಧಾಕರ್ ಮಹಿಳಾ ಮಂಡಲದ ಪದವಿಯನ್ನು ವಾಚಿಸಿದರು. ಆಟೋಟ ಸ್ಪರ್ಧೆಯ ವಿಜೇತರ ಪಟ್ಟಿಯನ್ನು ರಕ್ಷಿತಾ ಆರ್ ವಾಚಿಸಿದರು. ಶೋಭಾ ಅರುಣ್ ಹೆಗ್ಡೆ ಸ್ವಾಗತಿಸಿ , ರೇಷ್ಮಾ ಕಾರ್ಯಕ್ರಮ ನಿರೂಪಿಸಿ, ಲತಾ ನಾಯಕ್ ವಂದಿಸಿದರು. ಈ ಸಂದರ್ಭದಲ್ಲಿ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಆಟಿ ಡೊಂಜಿ ಕೆಸರದ ಗೊಬ್ಬು ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭೀಮಾ ಕೋರೆಗಾಂವ್ ವಿಜಯೋತ್ಸವದ ದಿನಾಚರಣೆ ಪ್ರಯುಕ್ತ ಸ್ವಾಭಿಮಾನಿ ದಿಗ್ವಿಜಯ ಹಾಗೂ ಬಿವಿಎಫ್ ಪದಗ್ರಹಣ

Suddi Udaya

ಮರೋಡಿ: ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

Suddi Udaya
error: Content is protected !!