25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ಕ್ಷೇತ್ರದ ಶ್ರೀ ಈಶ್ವರ ದೇವರ ಗರ್ಭಗುಡಿಯ ಪಾದುಕನ್ಯಾಸ

ಮಚ್ಚಿನ: ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶಿಲಾಮಯ ಈಶ್ವರ ದೇವರ ಗರ್ಭಗ್ರಹ ಹಾಗೂ ತೀರ್ಥಮಂಟಪದ ನಿರ್ಮಾಣದ ಪ್ರಯುಕ್ತ ಪಾದುಕನ್ಯಾಸವು ಡಿ.21 ರಂದು ಬ್ರಹ್ಮಶ್ರೀ ದೇರೆಬೈಲು ಡಾ. ಶಿವಪ್ರಸಾದ ತಂತ್ರಿಗಳ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು.

ಅನುವಂಶಿಯ ಆಡಳಿತ ಮೊಕ್ತೇಸರರಾದ ಡಾ| ಎಂ ಹರ್ಷ ಸಂಪಿಗೆತ್ತಾಯ ಧಾರ್ಮಿಕ ವಿಧಿಗಳಲ್ಲಿ ಭಾಗಿಯಾದರು. ಶಿಲ್ಪಿಯವರಾದ ಅಶೋಕ ಕಾರ್ಕಳ, ಇಂಜಿನಿಯರ್ ಯತೀಶ್ ರೈ ಕೈಲ, ದೇವಾಲಯದ ಸಿಂಬದಿ ವರ್ಗ, ಊರಿನ ಗ್ರಾಮಸ್ಥರು ಹಾಗೂ ಗಣ್ಯರು ಪಾಲ್ಗೊಂಡರು.

Related posts

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

Suddi Udaya

ಪಟ್ರಮೆ: ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ಪತ್ತೆ

Suddi Udaya

ಮೆಣಸಿನ ವ್ಯಾಪಾರಿಯ ಬೈಕ್ ಕಳವು

Suddi Udaya

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

Suddi Udaya

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

Suddi Udaya
error: Content is protected !!