23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

ಬೆಳ್ತಂಗಡಿ: ಬುರುಡೆ ಪ್ರಕರಣ ಸಂಬಂಧ ಸಹಿ ಹಾಕಲು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಡಿ.22 ರಂದು ಬೆಳಗ್ಗೆ 11:30 ಕ್ಕೆ ಬುರುಡೆ ಚಿನ್ನಯ್ಯ ತನ್ನ ಪತ್ನಿ ಮಲ್ಲಿಕಾ ಜೊತೆ ಬಾಡಿಗೆ ಆಟೋ ರಿಕ್ಷಾದಲ್ಲಿ ಬಂದು ಹಾಜರಾಗಿ ಎಸ್ಐಟಿ ದಾಖಲೆ ಪುಸ್ತಕಕ್ಕೆ ಸಹಿ ಹಾಕಿ ವಾಪಸ್ 12:30 ಕ್ಕೆ ಆಟೋ ರಿಕ್ಷಾದಲ್ಲಿ ತೆರಳಿದ್ದಾನೆ‌.

Related posts

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾ ಕಲಶ ಹಾಗೂ ಜೀರ್ಣೋದ್ಧಾರ ಕಾರ್ಯಾರಂಭ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ವಿಜ್ಞಾನ ಒಲಿಂಪಿಯಾಡ್‌ನಲ್ಲಿ ಅಭೂತಪೂರ್ವ ಸಾಧನೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟೀಸ್

Suddi Udaya

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya
error: Content is protected !!