ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಡಿತ; ಮಹಿಳೆ ಸಾವು

ಶಿಶಿಲ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಹಾವಿನ ಕಡಿತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಡಿ. 21ರಂದು ಶಿಶಿಲದಲ್ಲಿ ನಡೆದಿದೆ.

ಗುಡ್ಡೆತೋಟ ನಿವಾಸಿ ಪ್ರೇಮ ( 55ವ.) ಮೃತ ಮಹಿಳೆ. ಮಧ್ಯಾಹ್ನದ ವೇಳೆ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಮಹಿಳೆಗೆ ನಾಗರಹಾವು ಕಡಿದಿದ್ದು, ಹಾವು ಕಡಿದ ತಕ್ಷಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಶೌರ್ಯ ವಿಪತ್ತು ತಂಡದ ಸದಸ್ಯರ ಸಹಾಯದೊಂದಿಗೆ ಕರೆದೋಯ್ಯಲಾಯಿತಾದರೂ ವಿಷ ವಿಪರೀತ ಅವರಿಸಿರುವ ಕಾರಣ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ಈಗಾಗಲೇ ತನ್ನ ಪತಿ ಶಾಂತಪ್ಪರವರನ್ನು ಕಳೆದುಕೊಂಡಿದ್ದು ಓರ್ವ ಹೆಣ್ಣು ಮಗಳು ವಿಜಯ ಹಾಗೂ ಪುತ್ರ ದಯಾನಂದ ಇವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಜೂ. 3: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ನಯನಾಡು ಸರಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಭಜನಾ ತರಬೇತಿ ಕಮ್ಮಟದ ಉಪನ್ಯಾಸ ಕಾರ್ಯಕ್ರಮ: ವಿದ್ಯಾದಾನದ ಮೂಲಕ ಸಮಾಜಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ: ಎ. ವೀರು ಶೆಟ್ಟಿ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

Suddi Udaya

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರಿಗುರುದೇವ ಕಾಲೇಜಿನ ವಿದ್ಯಾರ್ಥಿಗೆ ಸ್ವರ್ಣ ಪದಕ

Suddi Udaya
error: Content is protected !!