25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಡಿತ; ಮಹಿಳೆ ಸಾವು

ಶಿಶಿಲ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಹಾವಿನ ಕಡಿತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಡಿ. 21ರಂದು ಶಿಶಿಲದಲ್ಲಿ ನಡೆದಿದೆ.

ಗುಡ್ಡೆತೋಟ ನಿವಾಸಿ ಪ್ರೇಮ ( 55ವ.) ಮೃತ ಮಹಿಳೆ. ಮಧ್ಯಾಹ್ನದ ವೇಳೆ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಮಹಿಳೆಗೆ ನಾಗರಹಾವು ಕಡಿದಿದ್ದು, ಹಾವು ಕಡಿದ ತಕ್ಷಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಶೌರ್ಯ ವಿಪತ್ತು ತಂಡದ ಸದಸ್ಯರ ಸಹಾಯದೊಂದಿಗೆ ಕರೆದೋಯ್ಯಲಾಯಿತಾದರೂ ವಿಷ ವಿಪರೀತ ಅವರಿಸಿರುವ ಕಾರಣ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ಈಗಾಗಲೇ ತನ್ನ ಪತಿ ಶಾಂತಪ್ಪರವರನ್ನು ಕಳೆದುಕೊಂಡಿದ್ದು ಓರ್ವ ಹೆಣ್ಣು ಮಗಳು ವಿಜಯ ಹಾಗೂ ಪುತ್ರ ದಯಾನಂದ ಇವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

Suddi Udaya

ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಆಕಾಶ್ ಎಸ್ ರಿಗೆ ಕಮಿಟೆಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಕಳೆಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳಿಯ : ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಾವಿನಕಾಯಿಯನ್ನು ಹೋಲುವ ಕೋಳಿ ಮೊಟ್ಟೆ

Suddi Udaya

ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

Suddi Udaya

ನ.23: ಅಳದಂಗಡಿ ಪಾಲಬೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya
error: Content is protected !!