26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಯ್ಯೂರಿನಲ್ಲಿ ಕ.ಸಾ.ಪ ತಾಲೂಕು ಸಮ್ಮೇಳನ; ಡಾ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಬೆಳ್ತಂಗಡಿ ವತಿಯಿಂದ ತಾಲೂಕಿನ 19 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಕೊಯ್ಯೂರು ಸರಕಾರಿ ಪ್ರೌಢ ಶಾಲೆಯಲ್ಲಿ ಡಿ.28 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ‌ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಅಶೀರ್ವದಿಸಿದರು.


ಈ‌ ವೇಳೆ ಕ.ಸಾ. ಪ ಜಿಲ್ಲಾಧ್ಯಕ್ಷ ಡಾ.ಎಂ ಪಿ ಶ್ರೀನಾಥ್, ತಾ. ಅಧ್ಯಕ್ಷ ಡಿ ಯದುಪತಿ ಗೌಡ, ಬೆಳ್ತಂಗಡಿ ಹೋಬಳಿ ಅಧ್ಯಕ್ಷ ಡಾ. ದಿವ ಕೊಕ್ಕಡ, ಸಂಯೋಜನಾ ಸಮಿತಿ ಕಾರ್ಯಾಧ್ಯಕ್ಷರುಗಳಾದ ಮೋಹನ ಗೌಡ ಕೊಯ್ಯೂರು ಮತ್ತು ರಾಧಾಕೃಷ್ಣ ತಚ್ಚಮೆ,
ಪ್ರಧಾನ ಕಾರ್ಯದರ್ಶಿ ಲೋಕೇಶ್ ಗೌಡ ಪಾಂಬೇಲು, ಸಂಘಟನಾ ಕಾರ್ಯದರ್ಶಿ ಕೇಶವ ಗೌಡ ಕೋಂಗುಜೆ, ಕೋಶಾಧಿಕಾರಿ ಸುಧಾಕರ ಶೆಟ್ಟಿ, ಪದಾಧಿಕಾರಿಗಳಾದ ಕೇಶವ ಗೌಡ ಕಂಗಿತ್ತಿಲು, ನವೀನ್ ಗೌಡ ವಾದ್ಯಕೋಡಿ, ರಾಜ್ಯ ಭಜನಾ ಪರಿಷತ್ ಅಧ್ಯಕ್ಷ ಚಂದ್ರಶೇಖರ ಸಾಲಿಯಾನ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯ ನವೀಕೃತ ಶಾಲಾ ಸಭಾಂಗಣ ಮತ್ತು ವಜ್ರ ಮಹೋತ್ಸವದ ಉದ್ಘಾಟನೆ

Suddi Udaya

ಇಂದು ಕಾಶಿ ಬೆಟ್ಟುನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟ : ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಸುಪ್ರೀಂ ಸೋಫಾ ಮಾರ್ಟ್, ಇಲೆಕ್ಟ್ರಾನಿಕ್ಸ್- ಫರ್ನಿಚರ್ಸ್ 3 ಲಕ್ಕಿ ಸ್ಕಿಂ ನ ಗ್ರ್ಯಾಂಡ್ ಫಿನಾಲೆ

Suddi Udaya
error: Content is protected !!