25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಭೇಟಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ರವರು ಡಿ. 22 ರoದು ಭೇಟಿ ನೀಡಿದರು. ಅವರ ಸೇವಾರ್ಥವಾಗಿ ರಂಗ ಪೂಜೆ ಹಾಗೂ ಅನ್ನದಾನ ಸೇವೆ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ್ ಭಟ್ ಮಠ ಪ್ರಸಾದ ನೀಡಿ ದೇವಸ್ಥಾನದ ವತಿಯಿಂದ ಗೌರವಿಸಿದರು. ಈ ಸಂದರ್ಭದಲ್ಲಿ ಕೆ ಹರೀಶ್ ಕುಮಾರ್ ರವರ ಪತ್ನಿ ನಮಿತಾ ಹರೀಶ್ ಕುಮಾರ್. ಮತ್ತು ಮನೆಯವರು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊoಡೆಮಾರು , ಸದಸ್ಯರು, ಬೆಳ್ತಂಗಡಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನದ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಮಾಲಾಡಿ, ಚoದ್ರಹಾಸ್ ಕೇದೆ, ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಂಟರ ಸಂಘದ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾಳೆ (ಅ.30): ವಿದ್ಯುತ್ ನಿಲುಗಡೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ಹಾಗೂ ಅಕ್ರಮ ಸಾಗಾಟ ವಿರೋಧಿ ದಿನಾಚರಣೆ

Suddi Udaya

ಡಾ. ಸುಬ್ರಹ್ಮಣ್ಯ ಭಟ್ ರವರ ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ಬಿಡುಗಡೆ

Suddi Udaya

ಬಹುಮುಖ ಪ್ರತಿಭೆ ವಿದುಷಿ ಸಹನಾ ಎಂ. ಶೆಟ್ಟಿ ಭರತನಾಟ್ಯ ರಂಗಪ್ರವೇಶ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

Suddi Udaya
error: Content is protected !!