July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ ಅಂಗನವಾಡಿ ಕೇಂದ್ರಕ್ಕೆ ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಕ್ಕಳ ಬರೆಯುವ ಟೇಬಲ್ ಕೊಡುಗೆ

ಮಚ್ಚಿನ ಅಂಗನವಾಡಿ ಕೇಂದ್ರಕ್ಕೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ರೋಟರಿ ಕ್ಲಬ್ ಅಧ್ಯಕ್ಷ ರೋ.ಮ್ಯಾಕ್ಸಿo ಅಲ್ಬು ಕರ್ಕ್ ಅವರಿಗೆ ಮನವಿಯನ್ನು ನೀಡಿದಾಗ ತಕ್ಷಣ ಸ್ಪಂದಿಸಿ ಐದು ಬರೆಯುವ ಟೇಬಲ್ ನೀಡಿದರು.

ರೋಟರಿ ಕ್ಲಬ್ ಕಾರ್ಯದರ್ಶಿಗಳಾದ ರೋ.ವಾಸುದೇವ ಗೌಡ, ರೋ. ಸೆಲಿಸ್ಟಿನ್ ಡಿಸೋಜ, ರೋ. ವಿಶ್ವನಾಥ ಶೆಟ್ಟಿ ಅಂಬೇಟ್ಟು, ರೋ. ಜೆರೋಲ್ಡ್ ಮಿರಂದ, ಗ್ರಾಮ ಪಂಚಾಯತಿ ಸಿಬ್ಬಂದಿ ಕವಿತಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರ್ಷ ಬಳ್ಳಮಂಜ, ಬಾಲವಿಕಾಸ ಸಮಿತಿ ಅಧ್ಯಕ್ಷ ಶ್ರೀಮತಿ ವಿದ್ಯಾ, ಅಂಗನವಾಡಿ ಕಾರ್ಯಕರ್ತೆ ಪದ್ಮಪ್ರಿಯ, ಸಹಾಯಕಿ ಶ್ರೀಮತಿ ಬೇಬಿ ಹಾಗೂ ಮಕ್ಕಳ ಪೋಷಕರು ಮಕ್ಕಳು ಉಪಸ್ಥಿತರಿದ್ದರು.
✍️ಹರ್ಷ ಬಳ್ಳಮಂಜ

Related posts

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ನಾಳೆ(ಮಾ.22): ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ನೂತನ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಕನ್ಯಾಡಿ ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಆನೆ: ಪ್ರವಾಸಿಗರ ಸೆಲ್ಫಿ ಗೀಳಿಗೆ ಆನೆ ಆಕ್ರೋಶ

Suddi Udaya
error: Content is protected !!